Friday, 9th June 2023

ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಸಾಧ್ಯವಿಲ್ಲವೇ?

ಸಮಸ್ಯೆೆ  ಬೈಂದೂರು ಚಂದ್ರಶೇಖರ ನಾವಡ, ಮಾಜಿ ಸೈನಿಕರು ಇಂತಹ ಘಟನೆಗಳಿಗೆ ಹೆಚ್ಚಾಾಗಿ ಮಹಿಳೆಯರು, ಮಕ್ಕಳು, ವೃದ್ಧರೇ ಆಗಿರುತ್ತಾಾರೆ. ಹೋಟೆಲ್‌ಗಳಲ್ಲಿ, ಮನೆಗಳಲ್ಲಿ ಮಿಕ್ಕುಳಿಯುವ ಆಹಾರ ದಾರಿ ಬದಿಗಳಲ್ಲಿ ಎಲ್ಲೆಂದರಲ್ಲಿ ಸುರಿಯುವುದೂ ನಾಯಿಗಳಿಗೆ ವರದಾನವಾಗಿ ಅವುಗಳ ಸಂಖ್ಯೆೆ ಹೆಚ್ಚುತ್ತಿಿದೆ. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕರ್ನಾಟಕ ರಾಜ್ಯದಾದ್ಯಂತ 83,837 ಬೀದಿ ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಸುಮಾರು 7,521 ಪ್ರಕರಣಗಳು ಬೆಂಗಳೂರು ನಗರದಲ್ಲಿ ದಾಖಲಾಗಿವೆ. ಮಕ್ಕಳು, ವೃದ್ಧರು, ಸ್ತ್ರೀಯರು ಅಲೆಮಾರಿ ನಾಯಿಗಳ ಕಾಟದಿಂದ ರಸ್ತೆೆಯಲ್ಲಿ ಸುರಕ್ಷಿತವಾಗಿ ಓಡಾಡುವುದೇ ಕಠಿಣವಾಗಿದೆ […]

ಮುಂದೆ ಓದಿ

error: Content is protected !!