ಆನೇಕಲ್ (ಬೆಂಗಳೂರು ಗ್ರಾಮಾಂತರ): ತಮಿಳುನಾಡು ಗಡಿಭಾಗದ ಮಾದೇನಹಳ್ಳಿ ಯಲ್ಲಿ ಕಾಳಿಯಮ್ಮ ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾದೇನಹಳ್ಳಿ ಮನೋಹರಂ ಮತ್ತು ಶರವಣನ್ ಮೃತರು. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ಕಾಳಿಯಮ್ಮ ರಥೋತ್ಸವವನ್ನು ಅದ್ದೂರಿಯಾಗಿ ಮಾಡಲಾಗಿತ್ತು. ರಥವನ್ನು ನೂರಾರು ಭಕ್ತರು ಎಳೆದುಕೊಂಡು ಹೋಗುವ ವೇಳೆ ರಥದ ಚಕ್ರ ತುಂಡಾಗಿದೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಜಾತ್ರೆ ಯಲ್ಲಿ ಸುಮಾರು 18 ಹಳ್ಳಿಯ […]
ಬೆಂಗಳೂರು: ದೇವನಹಳ್ಳಿ ಹೊರವಲಯದ(ಬೆಂಗಳೂರು ಗ್ರಾಮಾಂತರ ಜಿಲ್ಲೆ) ಹೆದ್ದಾರಿ ಬದಿಯ ಹೋಟೆಲ್ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ, ಕೆನ್ನಾಲಿಗೆಗೆ ಹೋಟೆಲ್ ಸುಟ್ಟು ಭಸ್ಮವಾಗಿದೆ. ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಗುರುವಾರ ಹೋಟೆಲ್ನಲ್ಲಿ...
ಬೆಂಗಳೂರು ಗ್ರಾಮಾಂತರ: ಹೊಸಕೋಟೆಯ ವಿವಿಧ ಬಡಾವಣೆಯಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೆ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳ ಹಿಂಡು ಬಾಲಕಿ ಮೇಲೆ...
ಕೋಲಾರ: ‘ನೊವೆಲ್ ಕರೋನಾ ವೈರಸ್ 2019’ (ಸಾಂಕ್ರಾಮಿಕ ರೋಗ) ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಲಾಕ್ಡೌನ್ ಚಾಲ್ತಿಯಲ್ಲಿದ್ದು ಕರ್ನಾಟಕ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳ...
ಕೋಲಾರ: ಜಿಲ್ಲೆಯಲ್ಲಿ ಎರಡು ದಿನದ ಹಿಂದೆ ಬಿದ್ದ ಆಲಿಕಲ್ಲು ಮಳೆಯಿಂದ 500 ಹೆಕ್ಟೇರ್ ಪ್ರದೇಶದಲ್ಲಿನ ಟಮೋಟೊ, ಮಾವು, ಸೌತೆಕಾಯಿ ಬೆಳೆಗಳು ನಾಶವಾಗಿದ್ದು, ಇವುಗಳಿಗೆ ಪರಿಹಾರ ನೀಡಲು ಸರ್ಕಾರಕ್ಕೆ...
ಇಡೀ ರಾಜ್ಯದಲ್ಲಿ ಮೈಸೂರು ದಸರಾ ಜಂಬೂ ಸವಾರಿಯಂತೆ ಆನೇಕಲ್ ಜಂಬೂ ಸವಾರಿಯನ್ನು ತೊಗಟವೀರ ಮಹಾಸಂಘ ನಡೆಸಿಕೊಂಡು ಬರುತ್ತಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು . ದಸರಾ ಪ್ರಯುಕ್ತ...