Friday, 26th July 2024

ಕೇಂದ್ರದ ನಾಯಕರ ಮುಂದೆ ಆರೋಪ ಮಾಡಲು ಅಡ್ಡಿ ಮಾಡಿಲ್ಲ: ಯಡಿಯೂರಪ್ಪ

ದಾವಣಗೆರೆ/ ಬೆಂಗಳೂರು: ಸಚಿವ ಸ್ಥಾನ ದೊರೆಯದಿರುವ ಜನರು ಇಲ್ಲಿ ಹೇಳಿಕೆ ನೀಡುವ ಬದಲಿಗೆ ಕೇಂದ್ರದ ನಾಯಕರ ಮುಂದೆ ಹೇಳಿಕೆ ನೀಡಲಿ, ಆರೋಪ ಮಾಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರ ಸಿಡಿ ಆರೋಪ ಕುರಿತಂತೆ ಕೇಳಲಾದ ಪ್ರಶ್ನೆಗೆ, ಯಾರು ಏನೇ ಮಾತನಾಡಿದರೂ, ಕೇಂದ್ರದ ನಾಯಕರಲ್ಲಿ ದೂರು ಕೊಡಲಿ ಎಂದರು. ಕೇಂದ್ರದ ನಾಯಕರ ಅಪೇಕ್ಷೆಯಂತೆ ನನ್ನ ಇತಿ-ಮಿತಿಯೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡಿದ್ದೇನೆ. ಯಶಸ್ವಿಯಾಗಿ ಮಂತ್ರಿ ಮಂಡಲದ […]

ಮುಂದೆ ಓದಿ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ.ಮಲ್ಲಪ್ಪ ಇನ್ನಿಲ್ಲ

ದಾವಣಗೆರೆ : ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ.ಮಲ್ಲಪ್ಪ (92) ಸೋಮವಾರ ದಾವಣಗೆರೆ ಯಲ್ಲಿ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ಮಲ್ಲಪ್ಪ, ದಾವಣಗೆರೆ ನಗರದ ಆಂಜನೇಯ...

ಮುಂದೆ ಓದಿ

error: Content is protected !!