ಗದಗ : ಪ್ರಸ್ತುತ ಪದವೀಧರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆ ಸಮಸ್ಯೆಗಳ ನಿವಾರಣೆಗೆ ಶ್ರಮಿಸುವುದಾಗಿ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಭರವಸೆ ನೀಡಿದರು. ಗದಗ ಜಿಲ್ಲೆಯ ನರೇಗಲ್ಲ ಪಟ್ಟಣದ ವಿವಿಧ ಬಡಾವಣೆಗೆಳಲ್ಲಿ ಮನೆ ಮನೆಗೆ ತೆರಳಿ ಅವರು ಪ್ರಚಾರ ನಡೆಸಿದ, ಬಳಿಕ ಶ್ರೀ ಅನ್ನದಾನೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ಪ್ರಚಾರ ಸ#ಭೆಯಲ್ಲಿ ಅವರು ಮಾತನಾಡಿದರು. ಸದ್ಯ ಉದ್ಯೋಗದಲ್ಲಿರುವ ಮತ್ತು ಉದ್ಯೋಗ ಇಲ್ಲದ ಅಪಾರ ಪ್ರಮಾಣದ ಪದವೀಧರರು ಸರಕಾರದ ನಿರ್ಲಕ್ಷ್ಯದಿಂದ ತೊಂದರೆ ಅನುಭವಿಸುತ್ತಿದ್ದಾರೆ. ತಮಗೆ […]
ಗದಗ : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಗುರಿಕಾರ ರವರ ಹುಟ್ಟೂರು ಗದಗ ಜಿಲ್ಲೆಯ ರೋಣ ತಾಲೂಕು ಹೊಸಹಳ್ಳಿ ಹಾಗೂ ರೋಣ ತಾಲೂಕಿನ ವಿವಿಧ...