ರಾಯಚೂರು: ಗುಲಬರ್ಗಾ ವಿವಿಯಿಂದ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ. ಶ್ರೀಗಳಿಗೆ ಡಾಕ್ಟರೇಟ್ ನೀಡುವಂತೆ ರಾಯಚೂರಿನ ಸಿಂಡಿಕೇಟ್ ಸದಸ್ಯ ಡಾ.ಶರಣಬಸಪ್ಪ ಜೋಳದಹೆಡಗಿ ಅವರು ಕಳೆದ ಫೆಬ್ರುವರಿಯಲ್ಲಿ ಕುಲಪತಿಗೆ ಮನವಿ ಸಲ್ಲಿಸಿದ್ದರು. ವಿಶ್ವವಿದ್ಯಾಲಯದಿಂದ ಮಂತ್ರಾಲಯ ಶ್ರೀ ಹೆಸರು ಶಿಫಾರಸು ಮಾಡಿ ಸರ್ಕಾ ರಕ್ಕೆ ಕಳುಹಿಸಿರುವುದನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರತಿಭಾ ಡಿ.ಹಬ್ಬು ಅವರು, ವಿಶ್ವವಿದ್ಯಾಲಯಕ್ಕೆ ನ.11 ರಂದು ಪತ್ರ ರವಾನಿಸಿ ದ್ದಾರೆ. ನ.20 […]
ಸಿಂಧನೂರು: ರೈತರ ಸಮಸ್ಯೆ ಬಗ್ಗೆ ಧ್ವನಿ ಎತ್ತದೆ ಬಿಜೆಪಿ ಪಕ್ಷದಲ್ಲಿ ಒಂದು ಕಾಲು, ಜೆಡಿಎಸ್ ಪಕ್ಷದಲ್ಲಿ ಮತ್ತೊಂದು ಕಾಲು ಇಟ್ಟಿದ್ದಾರೆ. ಅವರು ಯಾವ ಪಕ್ಷದ ಶಾಸಕರು ಎಂಬುದು...
ರಾಯಚೂರು: ಸಮೀಪದ ಮಂಜರ್ಲಾ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ...
ರಾಯಚೂರು: ತಾಲೂಕು ಬಣಜಿಗ ಸಮಾಜದ ವತಿಯಿಂದ ಭಾನುವಾರ 12ನೇ ಶತಮಾನದ ವಚನಗಾರ್ತಿ ಅಕ್ಕಮಹಾದೇವಿ ಅವರ ವೃತ್ತವನ್ನು ಸಿಂಧನೂರು ನಗರದ ಗಂಗಾವತಿ ರಸ್ತೆಯ ಆಕ್ಸಿಸ್ ಬ್ಯಾಂಕ್ ಹತ್ತಿರ ಉದ್ಘಾಟಿಸಲಾಯಿತು....
ರಾಯಚೂರು: ಫೇಸ್ ಮಾಸ್ಕ್ ದಂಡದ ವಿಚಾರದಲ್ಲಿ ಜನಾಕ್ರೋಶಕ್ಕೆ ಕಾರಣವಾದ, ರಾಜ್ಯ ಸರ್ಕಾರ ದಂಡದ ರೂಪ ಕಡಿಮೆ ಮಾಡಿದೆ. ಆದರೆ, ಕೊರೊನಾ ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲ ವಾಗಿದೆ...
ರಾಯಚೂರು: ಬೆಂಗಳೂರಲ್ಲಿ ಪತ್ತೆಯಾದ ಡ್ರಗ್ಸ್ನಲ್ಲಿ ಮುಸ್ಲಿಮರೇ ಇದ್ದಾರೆ. ಪಾಕಿಸ್ತಾನದಿಂದ ಡ್ರಗ್ಸ್ ಸರಬರಾಜು ಮಾಡ ಲಾಗುತ್ತಿದೆ ಎಂದು ಆಂದೋಲ ಸಿದ್ದಲಿಂಗಸ್ವಾಮಿ ಆರೋಪ ಮಾಡಿದ್ದಾರೆ. ಇದೇ ವೇಳೆ, ಡ್ರಗ್ಸ್ ಹಿಂದೆ...
ರಾಯಚೂರು: ತೊಗರಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳ ಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರುಗುಂಟಾದಲ್ಲಿ ಘಟನೆ ನಡೆದಿದೆ. ಒಟ್ಟು ಒಂಬತ್ತು ಕೆಜಿ 100...