Saturday, 27th July 2024

ಎಂಎಲ್‌ಸಿ ಆರ್.ಪ್ರಸನ್ನಕುಮಾರ್ ಪುತ್ರ ನಿಧನ

ಶಿವಮೊಗ್ಗ: ಕಾಂಗ್ರೆಸ್‌ ಪಕ್ಷದ ಮುಖಂಡ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ನಿಧನರಾದರು. ಎದೆನೋವಿನಿಂದ ನಿತ್ರಾಣರಾಗಿ ಕುಸಿದು ಬಿದ್ದ ಸುಹಾಸ್ ನನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಎಂಎಲ್ ಸಿ ಪುತ್ರ ಸುಹಾಸ್ ಕೊನೆಯುಸಿರೆಳೆದಿದ್ದಾರೆ. ಪ್ರಸನ್ನ ಕುಮಾರ್ ಗೆ ಸೂರಜ್ ಹಾಗೂ ಸುಹಾಸ್ ಎಂಬಿಬ್ಬರು ಮಕ್ಕಳು. ಮೂವತ್ತೊಂದು ವರ್ಷದ ಸುಹಾಸ್ ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಕುಟುಂಬದ ವ್ಯವಹಾರ ನೋಡಿ ಕೊಳ್ಳುತ್ತಿದ್ದ ಸುಹಾಸ್ ಸರಳ ಸ್ನೇಹಜೀವಿಯಾಗಿದ್ದರು.

ಮುಂದೆ ಓದಿ

ಡಿ.ಕೆ.ಶಿ ನಿವಾಸಕ್ಕೆ ಸಿಬಿಐ ದಾಳಿ ಖಂಡಿಸಿ, ಶಿವಮೊಗ್ಗದ ಸಿಎಂ ಮನೆಗೆ ಮುತ್ತಿಗೆ

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸೋಮವಾರ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯ ಕರ್ತರು, ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಿವಮೊಗ್ಗದ...

ಮುಂದೆ ಓದಿ

ಕುಸಿದ ಸೇತುವೆ: ಶಿವಮೊಗ್ಗ – ಉಡುಪಿ ಸಂಚಾರ ಬಂದ್

ಶಿವಮೊಗ್ಗ: ತೀರ್ಥಹಳ್ಳಿ ಸಮೀಪದ ರಂಜದಕಟ್ಟೆಯಲ್ಲಿ ಸೇತುವೆ ಕುಸಿದು, ಶಿವಮೊಗ್ಗ – ಉಡುಪಿ ನಡುವಿನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಈ ಬಾರಿಯ ಸುರಿದ ಭಾರಿ ‌ಮಳೆ ಹಾಗೂ...

ಮುಂದೆ ಓದಿ

ಭಾರೀ ಮಳೆಗೆ ಹೆಚ್ಚಿದ ಒಳಹರಿವು: 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ 50 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಯಿತು. ಮಾಹಿತಿ ನೀಡಿದ ಬಿಆರ್ ಪಿ ಎಇಇ ಮಂಜುನಾಥ್, ಕ್ರಸ್ಟ್‌...

ಮುಂದೆ ಓದಿ

error: Content is protected !!