ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ಮೇಲೆ ಇಷ್ಟಲಿಂಗ ಪ್ರತಿಷ್ಠಾಪಿಸಲಾಯಿತು ಸಿದ್ಧಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿಯಾಗಿದ್ದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಐಕ್ಯ ಸ್ಥಳದ ಗದ್ದುಗೆಯ ಪೀಠದ ಮೇಲೆ ಇಷ್ಟಲಿಂಗ ಪ್ರತಿಷ್ಠಾಾಪಿಸಲಾಯಿತು. ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಾಮೀಜಿ ಅವರ ನೇತೃತ್ವದಲ್ಲಿ ಸೋಮವಾರ ಮುಂಜಾನೆ ಬ್ರಾಾಹ್ಮೀ ಮುಹೂರ್ತದಲ್ಲಿ ಶ್ರೀಗಳ ಗದ್ದುಗೆಯ ಪೀಠದ ಮೇಲೆ 38 ಇಂಚು ಉದ್ದದ ಶಿವಲಿಂಗವನ್ನು ವಿವಿಧ […]
ಅಪಘಾತದಿಂದ ಬಸ್ನೊಳಗೆ ಸಿಲುಕಿದ್ದವರನ್ನು ಪೊಲೀಸರು ಸ್ಥಳೀಯರು ನೆರವಿನೊಂದಿಗೆ ರಕ್ಷಿಿಸುತ್ತಿರುವುದು ರಂಗಾಪುರ ಬಳಿ ರಾಷ್ಟ್ರೀಯ ಹೆದ್ದಾಾರಿಯಲ್ಲಿ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಮೂವರು...
ವೇಗವಾಗಿ ಬರುತ್ತಿದ್ದ ಬಸ್ಗೆ ಆಟೋ ಅಡ್ಡಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿದ ಬಸ್ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಆಟೋ ಚಾಲಕನ ಅಜಾಗರೂಕತೆ ಮತ್ತು ಚೆಲ್ಲಾಾಟದಿಂದ ಖಾಸಗಿ...