ವಿಶ್ವವಾಣಿ ಸಂದರ್ಶನ: ರಂಜಿತ್ ಎಚ್. ಅಶ್ವತ್ಥ ರಾಜಕೀಯ ಕಾರಣಕ್ಕೆ ಸಿದ್ದರಾಮಯ್ಯ ವಿರುದ್ಧ ಆರೋಪ ಕುಮಾರಸ್ವಾಮಿ ಅವರದ್ದು ಮೊದಲಿನಿಂದಲೂ ಹಿಟ್ ಆಂಡ್ ರನ್ ಸ್ವಭಾವ ವಿಶ್ವವಾಣಿ ಸಂದರ್ಶನದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಆರೋ ಬೆಂಗಳೂರು: ಕರ್ನಾಟಕದಲ್ಲಿ ಕೆಟ್ಟ ಸಂಸ್ಕೃತಿಗೆ ನಾಂದಿ ಹಾಡಲು ಬಿಜೆಪಿ, ಜೆಡಿಎಸ್ನವರು ಮುಂದಾಗಿದ್ದಾರೆ. ರಾಜ್ಯದ ಜನರ ಆದೇಶಕ್ಕೆ ವಿರುದ್ಧವಾಗಿ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಮಾಡು ತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಇದನ್ನು ಹಿಂದೆಂದೂ ನೋಡಿರಲಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಟೀಕಿಸಿ ದರು. ‘ವಿಶ್ವವಾಣಿ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ […]