ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Boys Drown in sea: ಬೈಂದೂರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

ಬೈಂದೂರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

Byndoor News: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನಡೆದಿದೆ. ಹೊಸಹಿತ್ಲು ಬೀಚ್‌ನಲ್ಲಿ ಮಂಗಳವಾರ ಸಂಜೆ ದುರಂತ ಸಂಭವಿಸಿದೆ. ಸದ್ಯ ಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ. ಶಾಲೆ ಮುಗಿಸಿ ಮೀನುಗಾರಿಕಾ ಕೆಲಸಕ್ಕೆ ಹೋಗಿದ್ದ ವೇಳೆ ಅವಘಡ ಸಂಭವಿಸಿದೆ.

ಆಸ್ತಿ ವಿವಾದ; 15 ತಿಂಗಳು ತಾಯಿ-ಮಗನನ್ನ ಕೂಡಿ ಹಾಕಿದ 'ಕೈ' ನಾಯಕ

ಆಸ್ತಿಗಾಗಿ ಅಮ್ಮ-ಮಗನನ್ನು ಕತ್ತಲೆಯಲ್ಲಿ ಬಂಧಿಸಿದ ಪಾಪಿಗಳು

ಆಸ್ತಿಗಾಗಿ ಸಂಬಂಧಿಗಳು ದಾಯಾದಿಗಳು ಆಗುವುದನ್ನು ಕೇಳಿದ್ದೇವೆ. ಅಣ್ಣ-ತಮ್ಮಂದಿರು ಒಡೆದುಕೊಳ್ಳುವುದನ್ನು ಕಂಡಿದ್ದೇವೆ. ಈ ಹಣ ಸಂಪತ್ತಿಗಾಗಿ ಕೊಲೆ, ರಕ್ತಪಾತ ಆಗಿರುವುದು ಇದೆ. ಇದೀಗ ಅಂತದೇ ಒಂದು ಅಮಾನವೀಯ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಆಸ್ತಿ ವಿವಾದಕ್ಕಾಗಿ ಅಮ್ಮ ಮಗನನ್ನು ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಲಾಗಿದೆ.

30 ಲಕ್ಷ ರೂ. ಇನ್ಶೂರೆನ್ಸ್‌ ಹಣಕ್ಕಾಗಿ ಪತ್ನಿಯನ್ನೇ ಕೊಂದ ನವವಿವಾಹಿತ ಪತಿ; ಅಪಘಾತವೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದಿದ್ದೇ ರೋಚಕ

30 ಲಕ್ಷ ರೂ. ಇನ್ಶೂರೆನ್ಸ್‌ ಹಣಕ್ಕಾಗಿ ಪತ್ನಿಯನ್ನೇ ಕೊಂದ ಪತಿ

30 ಲಕ್ಷ ರೂ. ಇನ್ಶೂರೆನ್ಸ್‌ ಹಣಕ್ಕಾಗಿ ಪತ್ನಿಯನ್ನೇ ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಮುಂದಾದ ಪಾಪಿ ಪತಿ ಕೊನೆಗೂ ಸಿಕ್ಕಿ ಬಿದ್ದಿದ್ದಾನೆ. ಜಾರ್ಖಂಡ್‌ನ ಹಝಾರಿಬಾಗ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 30 ವರ್ಷದ ಮುಕೇಶ್‌ ಕುಮಾರ್‌ ಮೆಹ್ತಾ ಎಂದು ಗುರುತಿಸಲಾಗಿದೆ.

Stone Pelting: ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕನಿಗೆ ಗಾಯ

ಕಣ್ಣೂರಿನಲ್ಲಿ ರೈಲು ಮೇಲೆ ಕಲ್ಲು ತೂರಾಟ

Stone pelting on train: ಕಣ್ಣೂರು ದಕ್ಷಿಣ ಮತ್ತು ತಲಶ್ಶೇರಿ ನಿಲ್ದಾಣಗಳ ನಡುವೆ ಸೋಮವಾರ ರಾತ್ರಿ ಸಾಗುತ್ತಿದ್ದ ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಕಲ್ಲು ತೂರಾಟ ನಡೆದಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.

Self Harming: ಐಪಿಎಸ್‌ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್‌; ಪೂರನ್‌ ವಿರುದ್ಧವೇ ಆರೋಪಿಸಿ ಶೂಟ್‌ ಮಾಡಿಕೊಂಡ ಪೊಲೀಸ್‌!

ಐಪಿಎಸ್‌ ಅಧಿಕಾರಿ ವಿರುದ್ಧವೇ ಆರೋಪಿಸಿ ಶೂಟ್‌ ಮಾಡಿಕೊಂಡ ಪೊಲೀಸ್‌!

ಹಿರಿಯ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ತಮ್ಮ ಚಂಡೀಗಢದ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 9 ಪುಟಗಳ ಸೂಸೈಡ್ ನೋಟ್​​ನಲ್ಲಿ 12 ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದರು. ಇದೀಗ ಭಾರೀ ತಿರುವೊಂದು ಪಡೆದುಕೊಂಡಿದೆ.

Physical Assault: ನನ್ನನ್ನು ಎಳೆದುಕೊಂಡು ಹೋಗಿ .... ಭಯಾನಕ ಘಟನೆ ವಿವರಿಸಿದ ಅತ್ಯಾಚಾರ ಸಂತ್ರಸ್ತೆ

ಬಂಗಾಳದ ಗ್ಯಾಂಗ್ ರೇಪ್ ಬಗ್ಗೆ ಕುರಿತು ಸಂತ್ರಸ್ತೆ ಹೇಳಿದ್ದೇನು?

ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ಕಾಲೇಜಿನ ಬಳಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರದ ಕುರಿತು ಇದೀಗ ಹೇಳಿಕೆ ನೀಡಿದ್ದಾಳೆ. ದಾಳಿಕೋರರು ಹತ್ತಿರದ ಕಾಡಿನಲ್ಲಿ ತನ್ನ ಮೇಲೆ ಹೇಗೆ ದಾಳಿ ಮಾಡಿ ಬಲಪ್ರಯೋಗ ಮಾಡಿದರು ಎಂಬುದನ್ನು ಬಹಿರಂಗಪಡಿಸಿದ್ದಾಳೆ.

Fraud case: 139 ಕಿರುತೆರೆ ನಟ-ನಟಿಯರಿಗೆ ಸೈಟ್ ಕೊಡಿಸುವುದಾಗಿ ವಂಚನೆ; ಬಿಲ್ಡರ್ ಸೇರಿ ಐವರ ವಿರುದ್ಧ ಎಫ್ಐಆರ್

139 ಕಿರುತೆರೆ ನಟ-ನಟಿಯರಿಗೆ ಸೈಟ್ ಕೊಡಿಸುವುದಾಗಿ ವಂಚನೆ; ಎಫ್ಐಆರ್ ದಾಖಲು

Sandalwood News: ನಕಲಿ ಲೇಔಟ್ ಪ್ಲ್ಯಾನ್ ಹಾಗೂ ದಾಖಲಾತಿ ಸೃಷ್ಟಿಸಿ ವಂಚನೆ ಮಾಡಿದ್ದು, ಬರೋಬ್ಬರಿ 1.6 ಕೋಟಿ ಹಣ ವಂಚಿಸಲಾಗಿದೆ ಎಂದು ದೂರು ಸಲ್ಲಿಕೆಯಾಗಿದೆ. ಭಾವನ ಬೆಳೆಗೆರೆ, ಶರತ್ ಚಂದ್ರ, ರಾಹುಲ್ ಸೇರಿ 139 ಜನರಿಗೆ ವಂಚನೆ ಆರೋಪ ಕೇಳಿಬಂದಿದೆ.

Self Harming: ಶಾಲಾ ಕಟ್ಟಡದಿಂದ ಕೆಳಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಶಾಲಾ ಕಟ್ಟಡದಿಂದ ಕೆಳಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Bengaluru: ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಯ ಮನೆಯವರಿಗೆ ಕಳಿಸಿದ ಆಂತರಿಕ ಪತ್ರದ ಪ್ರಕಾರ, ಶಾಲೆಯಲ್ಲಿ ಮಕ್ಕಳ ಬೆಳಗಿನ ಅಸೆಂಬ್ಲಿ ಸಮಯದಲ್ಲಿ ವಿದ್ಯಾರ್ಥಿ ಶಾಲೆಯ ಎರಡನೇ ಮಹಡಿಯಿಂದ ಹಾರಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ

Self Harming: ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Udupi news: ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರ ತಂದೆ ಸಜ್ಜನ ರಾಜಕಾರಣಿ ಎಂದೇ ಖ್ಯಾತರಾಗಿದ್ದು, ಕಾರ್ಕಳ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು.

Self Harming: 3 ತಿಂಗಳಿಂದ ಸಂಬಳ ದೊರೆಯದ್ದಕ್ಕೆ ಗ್ರಂಥಪಾಲಕಿ ಆತ್ಮಹತ್ಯೆ

3 ತಿಂಗಳಿಂದ ಸಂಬಳ ದೊರೆಯದ್ದಕ್ಕೆ ಗ್ರಂಥಪಾಲಕಿ ಆತ್ಮಹತ್ಯೆ

Kalaburagi news: ವೇತನ ಕೇಳಲು ತೆರಳಿದಾಗ ಕೀಳಾಗಿ ಕಾಣುತ್ತಿದ್ದರು. ಸಂಬಂಧಿಸಿದ ಅಧಿಕಾರಿಗಳ ಕೈ, ಕಾಲು ಮುಗಿದರೂ ಕರುಣೆ ಬರಲಿಲ್ಲ. ನನ್ನ ಪರಿಸ್ಥಿತಿ ಬೇರೆ ಗ್ರಂಥಪಾಲಕರಿಗೆ ಬರಬಾರದು. ಹೀಗಾಗಿ ಇಂತಹ ನಿರ್ಧಾರ ಮಾಡಿರುವೆ ಎಂದು ಭಾಗ್ಯವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಇಬ್ಬರು ಆರೋಪಿಗಳು ಬಲವಂತವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಲ್ಲದೆ ಕೊಲೆ ಬೆದರಿಕೆಯೊಡ್ಡಿ ಆಕೆಯ ಕಿವಿಯೋಲೆಗಳನ್ನು ಕಿತ್ತುಕೊಂಡಿದ್ದಾರೆ ಎನ್ನಲಾಗಿದ್ದು ಅಂದೇ ರಾತ್ರಿ ತಿಪ್ಪೇಹನಹಳ್ಳಿಯ ಬಳಿಯ ಪೆಟ್ರೋಲ್ ಬಂಕ್ ಬಳಿ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Self Harming: ಗೂಡ್ಸ್ ರೈಲಿನಡಿಗೆ ಹಾರಿ ಮಗುವಿನೊಂದಿಗೆ ದಂಪತಿ ಆತ್ಮಹತ್ಯೆ; ಹೃದಯಾಘಾತದಿಂದ ಅಜ್ಜಿ ಸಾವು

ಮಗುವಿನೊಂದಿಗೆ ದಂಪತಿ ಆತ್ಮಹತ್ಯೆ

ಯಾವುದೋ ಕಾರಣಕ್ಕಾಗಿ ನಡೆದ ಜಗಳ ಆತ್ಮಹತ್ಯೆಯಲ್ಲಿ ಕೊನೆಯಾಗಿದೆ. ಆಂಧ್ರ ಪ್ರದೇಶದ ದಂಪತಿ ಒಂದೂವರೆ ವರ್ಷದ ಮಗುವಿನೊಂದಿಗೆ ಗೂಡ್ಸ್ ರೈಲಿನ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು ಅವರು ಮನೆಯಲ್ಲಿ ತೀವ್ರವಾಗಿ ಜಗಳ ಮಾಡಿದ್ದು ಮನೆಯಲ್ಲಿದ್ದ ಅಜ್ಜಿ ಅವರನ್ನು ತಡೆದಿದ್ದಾರೆ. ಆಗ ಸಿಟ್ಟಿನಿಂದ ಎಲ್ಲರೂ ಮನೆಯಿಂದ ಹೊರ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Viral News: ಬೈಕ್‍ಗೆ ಸ್ಕೂಟರ್ ಡಿಕ್ಕಿ; ರಸ್ತೆಯಲ್ಲಿ ಮೂವರ ಜಗಳ, 11 ಕೆಜಿ ಬೆಳ್ಳಿ ಕಳವು

ಸ್ಕೂಟರ್‌ನಲ್ಲಿಟ್ಟಿದ್ದ 11 ಕೆಜಿ ಬೆಳ್ಳಿ ಕಳವು

Man Stops Scooter During Fight: ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಬೈಕ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಕೂಟರ್ ಸವಾರ ಹಾಗೂ ದ್ವಿಚಕ್ರ ಸವಾರರ ನಡುವೆ ವಾಗ್ವಾದ ನಡೆದಿದೆ. ಬಳಿಕ ಮನೆಗೆ ಬಂದು ನೋಡಿದಾಗ ಸ್ಕೂಟರ್‌ನಲ್ಲಿಟ್ಟಿದ್ದ 11 ಕೆಜಿ ಬೆಳ್ಳಿ ಕಳವಾಗಿರುವುದು ಬೆಳಕಿಗೆ ಬಂದಿದೆ.

ಕೇರಳದ ಯುವಕನ ನಿಗೂಢ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌: ಆರ್‌ಎಸ್‌ಎಸ್‌ನಿಂದ ಸ್ಪಷ್ಟನೆ

ಕೇರಳದ ಯುವಕನ ಆತ್ಮಹತ್ಯೆ ಪ್ರಕರಣ: ಆರ್‌ಎಸ್‌ಎಸ್‌ ಹೇಳಿದ್ದೇನು?

ಕೇರಳದ ಐಟಿ ಉದ್ಯೋಗಿ ಅನಂತು ಅಜಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಗಂಭೀರ ಮಾನಸಿಕ ಕಾಯಿಲೆಗಳೇ ಆತ್ಮಹತ್ಯೆಗೆ ಮುಖ್ಯ ಕಾರಣ ಎಂದು ಆರ್‌ಎಸ್‌ಎಸ್‌ ಸ್ಪಷ್ಟಪಡಿಸಿದೆ.

Pak Woman arrest: ನೇಪಾಳ ಜೈಲಿನಿಂದ ತಪ್ಪಿಸಿಕೊಂಡ ಪಾಕ್ ಮಹಿಳೆ ಬಂಧನ

ನೇಪಾಳ ಜೈಲಿನಿಂದ ತಪ್ಪಿಸಿಕೊಂಡ ಪಾಕ್ ಮಹಿಳೆ ಬಂಧನ

Pakistani woman escaped from Nepal: ನೇಪಾಳದ ಜೈಲಿನಿಂದ ತಪ್ಪಿಸಿಕೊಂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ತ್ರಿಪುರದಲ್ಲಿ ಬಂಧಿಸಲಾಗಿದೆ. ಮಾದಕ ವಸ್ತು ಕಳ್ಳ ಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ಮಹಿಳೆಯನ್ನು ಲೂಯಿಸ್ ನಿಘತ್ ಅಖ್ತರ್ ಭಾನೋ ಎಂದು ಗುರುತಿಸಲಾಗಿದೆ. ಬಾಂಗ್ಲಾದೇಶಕ್ಕೆ ಹೋಗುವ ಉದ್ದೇಶದಿಂದ ಆಕೆ ಭಾರತಕ್ಕೆ ಬಂದಿದ್ದಳು ಎನ್ನಲಾಗಿದೆ.

Bank Robber: ಬ್ಯಾಂಕ್‌ ದರೋಡೆಗೈದು ಪೊಲೀಸರ ಅತಿಥಿಯಾದ ಎಂ.ಫಿಲ್ ಪದವೀಧರ; ಈತ ಬಲೆಗೆ ಬಿದ್ದಿದ್ದೇ ರೋಚಕ!

ಎಂ.ಫಿಲ್ ಪದವೀಧರ ದರೋಡೆಕೋರನಾದ ಕಥೆ ಇದು..!

MPhil Scholar Turns Bank Robber: ಸೀತಾಮರ್ಹಿ ಜಿಲ್ಲೆಯ 32 ವರ್ಷದ ದೀಪ್ ಶುಭಂ, ದೆಹಲಿಯ ಪ್ರತಿಷ್ಠಿತ ಕಾಲೇಜ್‌ವೊಂದರಿಂದ ರಸಾಯನಶಾಸ್ತ್ರ ವಿಷಯದಲ್ಲಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿಗಳನ್ನು ಪೂರ್ಣಗೊಳಿಸಿದ್ದ ವ್ಯಕ್ತಿ ಬಿಹಾರ ರಾಜ್ಯಗಳಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಘಟನೆಗೆ ಬೆಳಕಿಗೆ ಬಂದಿದೆ.

Physical Assault: ಬಾಲಾಪರಾಧಿ ಗೃಹದಲ್ಲಿ ಪೈಶಾಚಿಕ ಕೃತ್ಯ! ಬಾಲಕರ ಮೇಲೆ ಮೇಲೆ ಲೈಂಗಿಕ ದೌರ್ಜನ್ಯ

ಬಾಲಾಪರಾಧಿ ಗೃಹದ 6 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ

Physical Assaulting in Juvenile Home: ಸೈದಾಬಾದ್‌ನಲ್ಲಿರುವ ಬಾಲಾಪರಾಧಿ ಗೃಹದಲ್ಲಿ ಆರು ಜನರ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೇಲ್ವಿಚಾರಕನನ್ನು ಬಂಧಿಸಲಾಗಿದೆ. ದಸರಾ ರಜೆ ಹಿನ್ನಲೆ ಮನೆಗೆ ಹೋಗಿದ್ದ ಬಾಲಕ ಹಿಂದಿರುಗಿ ಹೋಗಲು ಹಿಂದೇಟು ಹಾಕಿ ಹಠ ಹಿಡಿದಿದ್ದು, ಈ ಕುರಿತು ಪೋಷಕರು ಪ್ರಶ್ನಿಸಿದಾಗ ಅಸಹಜ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ.

Crime News: ದೇಶವನ್ನೇ ಬೆಚ್ಚಿ ಬೀಳಿಸೋ ಘಟನೆ! ವಾಕಿಂಗ್‌ಗೆ ಕರ್ಕೊಂಡು ಹೋದ ಅಜ್ಜನಿಂದಲೇ ಮಗುವಿನ ಮೇಲೆ ಅತ್ಯಾಚಾರ

14 ತಿಂಗಳ ಮಗುವನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಜ್ಜ!

Physical Abuse: ಒಂದು ವರ್ಷದ ಮಗುವನ್ನು ವಿಹಾರಕ್ಕೆಂದು ಕರೆದುಕೊಂಡ ಅಜ್ಜನೇ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ತ್ರಿಪುರಾದ ಪಾಣಿಸಾಗರ್ ಪ್ರದೇಶದಲ್ಲಿ ನಡೆಸಿದೆ. ದಿನಗೂಲಿ ಕೆಲಸಗಾರನಾಗಿದ್ದ ಆರೋಪಿಯನ್ನು ಅಸ್ಸಾಂನ ನೀಲಂಬಜಾರ್‌ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ED Raids: ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕರಿಗೆ ಶಾಕ್‌ ಮೇಲೆ ಶಾಕ್‌! ಮಾಲೀಕನ ಬಂಧನದ ಬೆನ್ನಲ್ಲೇ ಇಡಿ ರೇಡ್‌

ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕರಿಗೆ ED ಶಾಕ್‌

Coldriff cough syrup: ಸುಮಾರು 21 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ, ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೇರಿದ ಏಳು ಸ್ಥಳಗಳಿಗೆ ಇಡಿ ಸೋಮವಾರ ದಾಳಿ ನಡೆಸಿದೆ. ತಮಿಳುನಾಡು ಔಷಧ ನಿಯಂತ್ರಣ ಕಚೇರಿಯ ಉನ್ನತ ಅಧಿಕಾರಿಗಳ ನಿವಾಸಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಸಲಾಯಿತು.

Murder Case: ಐದು ತಿಂಗಳ ಹಿಂದೆಯಷ್ಟೇ ಕೈ ಹಿಡಿದವಳ ಕಥೆನೇ ಮುಗ್ಸಿದ ಪಾಪಿ ಪತಿ

ಐದು ತಿಂಗಳ ಹಿಂದೆಯಷ್ಟೇ ಕೈ ಹಿಡಿದವಳ ಕಥೆನೇ ಮುಗ್ಸಿದ ಪಾಪಿ ಪತಿ

Husband kills wife: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ಪತಿ ನವೀನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಐದು ತಿಂಗಳ ಹಿಂದಷ್ಟೇ ಇವರಿಬ್ಬರ ಮದುವೆಯಾಗಿತ್ತು. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನೇತ್ರಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Double Murder: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಡಬಲ್‌ ಮರ್ಡರ್!‌ ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ

Vijayapur Double Murder Case: ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು . ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಎಂದು ಗುರುತಿಸಲಾಗಿದೆ.

Murder Case: ಲವ್‌ ಬ್ರೇಕಪ್‌; ಹಾಸನದಲ್ಲಿ ಯುವಕನ ಬರ್ಬರ ಹತ್ಯೆ

ಲವ್‌ ಬ್ರೇಕಪ್‌; ಹಾಸನದಲ್ಲಿ ಯುವಕನ ಬರ್ಬರ ಹತ್ಯೆ

brutal murder in Hassan:ಹಾಸನದಲ್ಲಿ ಭೀಕರ ಕೊಲೆಯಾಗಿದ್ದು, ಲವ್ ಬ್ರೇಕಪ್ ಸಂಬಂಧ ಪ್ರೇಮಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಸಂದೀಪ್ (24) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

Drug Smuggling: ಫುಡ್‌ ಟಿನ್‌ಗಳಲ್ಲಿ ಮಾದಕ ವಸ್ತು ಸಾಗಣೆ; ಬೆಂಗಳೂರಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬೆಂಗಳೂರಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

Drugs seized: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನು ವಶಕ್ಕೆ ಪಡೆಯಲಾಗಿದೆ. ಶ್ರೀಲಂಕಾದಿಂದ ಬರುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

Crime News: ಪ್ರೇಯಸಿಯನ್ನು ಮದುವೆಯಾಗಲು ಹೆಂಡ್ತಿಗೇ ಬೆಂಕಿ ಹಚ್ಚಿದ ಕಿಡಿಗೇಡಿ

ಪ್ರೇಯಸಿಯನ್ನು ಮದುವೆಯಾಗಲು ಹೆಂಡ್ತಿಗೇ ಬೆಂಕಿ ಹಚ್ಚಿದ ಕಿಡಿಗೇಡಿ

Man killed his wife: ತನ್ನ ಪ್ರಿಯತಮೆಯನ್ನು ಮದುವೆಯಾಗಲು ಅಡ್ಡಿಯಾಗಿದ್ದ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿಯೊಬ್ಬ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ. ಈತನಿಗೆ ಅದಾಗಲೇ ಒಂದು ಮದುವೆಯಾಗಿದ್ದು, ವಿಷಯ ಮುಚ್ಚಿಟ್ಟು ಎರಡನೇ ಮದುವೆ ಮಾಡಲಾಗಿತ್ತು. ಇದೀಗ ಪಾಪಿ ಈ ದುಷ್ಕೃತ್ಯ ಮೆರೆದಿದ್ದಾನೆ.

Loading...