ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Drug Smuggling: ಫುಡ್‌ ಟಿನ್‌ಗಳಲ್ಲಿ ಮಾದಕ ವಸ್ತು ಸಾಗಣೆ; ಬೆಂಗಳೂರಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬೆಂಗಳೂರಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

Drugs seized: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನು ವಶಕ್ಕೆ ಪಡೆಯಲಾಗಿದೆ. ಶ್ರೀಲಂಕಾದಿಂದ ಬರುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

Crime News: ಪ್ರೇಯಸಿಯನ್ನು ಮದುವೆಯಾಗಲು ಹೆಂಡ್ತಿಗೇ ಬೆಂಕಿ ಹಚ್ಚಿದ ಕಿಡಿಗೇಡಿ

ಪ್ರೇಯಸಿಯನ್ನು ಮದುವೆಯಾಗಲು ಹೆಂಡ್ತಿಗೇ ಬೆಂಕಿ ಹಚ್ಚಿದ ಕಿಡಿಗೇಡಿ

Man killed his wife: ತನ್ನ ಪ್ರಿಯತಮೆಯನ್ನು ಮದುವೆಯಾಗಲು ಅಡ್ಡಿಯಾಗಿದ್ದ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿಯೊಬ್ಬ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ. ಈತನಿಗೆ ಅದಾಗಲೇ ಒಂದು ಮದುವೆಯಾಗಿದ್ದು, ವಿಷಯ ಮುಚ್ಚಿಟ್ಟು ಎರಡನೇ ಮದುವೆ ಮಾಡಲಾಗಿತ್ತು. ಇದೀಗ ಪಾಪಿ ಈ ದುಷ್ಕೃತ್ಯ ಮೆರೆದಿದ್ದಾನೆ.

Physical Abuse case: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಘಟನೆ ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ನಡೆದಿದೆ. ದುರ್ಗಾಪುರದ ಐಕ್ಯೂ ಸಿಟಿ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ ಒಡಿಶಾದ ವಿದ್ಯಾರ್ಥಿನಿ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು.

Self Harming: ತಂದೆ, ತಾಯಿ, ಮಗ ಒಟ್ಟಿಗೇ ಆತ್ಮಹತ್ಯೆ ; ಡೆತ್‌ ನೋಟ್‌ನಲ್ಲಿತ್ತು ಆ ರಹಸ್ಯ

ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶರಣಾದ ಕುಟುಂಬದ ಮೂರು ಸದ್ಯರು

ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದ ಕರ್ಣಿ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಿರಾಪುರ ಕಾಲೋನಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಮೃತರನ್ನು 63 ವರ್ಷದ ರೂಪೇಂದ್ರ ಶರ್ಮಾ, ಅವರ 58 ವರ್ಷದ ಪತ್ನಿ ಸುಶೀಲಾ ಶರ್ಮಾ ಮತ್ತು ಅವರ 32 ವರ್ಷದ ಮಗ ಪುಲ್ಕಿತ್ ಶರ್ಮಾ ಎಂದು ಗುರುತಿಸಲಾಗಿದೆ.

Self Harming: ಹೃದಯವಿದ್ರಾವಕ ಘಟನೆ; ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ

ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ

ಗೌರಿಬಿದನೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, (Self Harming) ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ನಗರೆದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತ ಯುವತಿ.

Karur Stampede: ಕರೂರ್ ಕಾಲ್ತುಳಿತ ಪ್ರಕರಣ: ತಮಿಳಗ ವೆಟ್ರಿ ಕಳಗಂನಿಂದ ನಾಳೆ ಸಂತಾಪ ಸಭೆ

ಕರೂರ್ ಕಾಲ್ತುಳಿತಕ್ಕೆ ಟಿವಿಕೆ ನಾಳೆ ಸಂತಾಪ

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಕರೂರಿನಲ್ಲಿ ಸೆಪ್ಟೆಂಬರ್ 27ರಂದು ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ ಬಳಿಕ ಇದೀಗ ಪಕ್ಷದಿಂದ ಭಾನುವಾರ ಸಂತಾಪ ಸೂಚಿಸುವ ಸಭೆ ನಡೆಯಲಿದೆ.

ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ ಪತ್ನಿಗೆ ಸೋನಿಯಾ ಗಾಂಧಿ ಪತ್ರ

ಹರಿಯಾಣ ಪೊಲೀಸ್ ಅಧಿಕಾರಿ ಆತ್ಮಹತ್ಯೆ; ಸೋನಿಯಾ ಗಾಂಧಿ ಪತ್ರ

ಹರಿಯಾಣದ ಪೊಲೀಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆ ಬಳಿಕ ಅವರ ಪತ್ನಿ ಅಮ್ನೀತ್ ಪಿ. ಕುಮಾರ್ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪತ್ರ ಬರೆದಿದ್ದಾರೆ. ಇದರಲ್ಲಿ ಅವರು ದುಃಖ ವ್ಯಕ್ತಪಡಿಸಿದ್ದು, ಅಧಿಕಾರದಲ್ಲಿರುವವರ ಪೂರ್ವಾಗ್ರಹ ಮತ್ತು ಪಕ್ಷಪಾತದ ವರ್ತನೆ, ಸಾಮಾಜಿಕ ನ್ಯಾಯದ ಬಗ್ಗೆ ಪ್ರಶ್ನಿಸಿದ್ದಾರೆ.

Viral News: ಡೇಟಿಂಗ್ ಆ್ಯಪ್‌ ಬಗ್ಗೆ ಎಚ್ಚರ...ಎಚ್ಚರ!ಮುದ್ದಾಗಿ ಮಾತನಾಡಿ ಯುವಕನಿಗೆ 24,000 ರೂ. ಪಂಗನಾಮ

ಕೇವಲ ಡ್ರಿಂಕ್ಸ್‌ಗಳಿಗೆ 24,000 ರೂ.!

Dating app scam: ಕೇವಲ ಮದ್ಯಕ್ಕಾಗಿ ಯುವಕನೊಬ್ಬನನ್ನು ಬಾರ್ ಗೆ ಕರೆಸಿದ ಯುವತಿಯೊಬ್ಬಳು 24,000 ರೂ. ನ ಬಿಲ್ ಅನ್ನು ಆತನ ಕೈಗೊಪ್ಪಿಸಿ ವಂಚಿಸಿದ ಘಟನೆ ನಡೆದಿದೆ. ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಪರಿಚಯವಾದ ಯುವತಿಯನ್ನು ಭೇಟಿ ಮಾಡಲು ಹೋದ ಮುಂಬೈ ಮೂಲದ ಯುವಕ ವಂಚನೆಗೆ ಒಳಗಾಗಿರುವುದಾಗಿ ರೆಡ್ಡಿಟ್ ನಲ್ಲಿ ಹೇಳಿಕೊಂಡಿದ್ದು ಭಾರಿ ವೈರಲ್ ಆಗಿದೆ.

sedition case: ನಿಷೇಧಿತ ಪಿಎಫ್‌ಐಗೆ ಮರುಜೀವ ನೀಡಲು ಯತ್ನ, ಧರ್ಮಗುರು ಬಂಧನ

ನಿಷೇಧಿತ ಪಿಎಫ್‌ಐಗೆ ಮರುಜೀವ ನೀಡಲು ಯತ್ನ, ಧರ್ಮಗುರು ಬಂಧನ

ಸೈಯದ್ ಇಬ್ರಾಹಿಂ ತಂಙಳ್ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಪರ ಪೋಸ್ಟ್ ಹಾಕುತ್ತಿದ್ದು, ಪಿಎಫ್‌ಐ ಬಲಪಡಿಸುವ ಉದ್ದೇಶದಿಂದ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯನಾಗಿದ್ದ. ದಕ್ಷಿಣ ಕನ್ನಡದಲ್ಲಿ ಇಬ್ರಾಹಿಂ ಸಲ್ಮಾನ್ ಸಲ್ಮ ಎಂಬ ವಾಟ್ಸ್ಯಾಪ್ ಗ್ರೂಪ್ ರಚಿಸಿ ಪಿಎಫ್ಐ ಪ್ರಚಾರ ಮಾಡುತ್ತಿದ್ದ.

Anil Ambani: ಅಕ್ರಮ ಹಣ ವರ್ಗಾವಣೆ- ಅನಿಲ್ ಅಂಬಾನಿ ಸಹಾಯಕನ ಅರೆಸ್ಟ್‌!

ಅನಿಲ್ ಅಂಬಾನಿ ಸಹಾಯಕನ ಅರೆಸ್ಟ್‌!

Illegal money laundering: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಸುಮಾರು 17,000 ಕೋಟಿ ರೂ. ಮೌಲ್ಯದ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿ ಅವರ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Physical Assault: ದೇಶವೇ ಬೆಚ್ಚಿ ಬೀಳುವ ಘಟನೆ; ಕಾಲೇಜಿನಲ್ಲಿಯೇ MBBS ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಕಾಲೇಜಿನಲ್ಲಿಯೇ MBBS ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

2024 ರಲ್ಲಿ ಆರ್‌ಜಿಕರ್‌ ಕಾಲೇಜಿನಲ್ಲಿ ನಡೆದಿದ್ದ, ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾಸುವ ಮುನ್ನವೇ ಪಶ್ಚಿಮ ಬಂಗಾಳದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬ ದೂರು ಕೇಳಿ ಬಂದಿದೆ.

Spy for Pakistan:  ಪಾಕ್‌ ಮಹಿಳೆಯಿಂದ ಹನಿ ಟ್ರ್ಯಾಪ್‌; ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ರಾಜಸ್ಥಾನ ಗುಪ್ತಚರ ಇಲಾಖೆಯು ಅಲ್ವಾರ್ ನಿವಾಸಿಯನ್ನು ಬಂಧಿಸಿದೆ. ಬಹು ಗುಪ್ತಚರ ಸಂಸ್ಥೆಗಳ ನಿರಂತರ ಕಣ್ಗಾವಲು ಮತ್ತು ತನಿಖೆಯ ನಂತರ, 1923 ರ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಈ ಬಂಧನವನ್ನು ಮಾಡಲಾಗಿದೆ.

Bengaluru Crime: ಯುವತಿಗೆ ಅವಾಚ್ಯ ನಿಂದನೆ, ಹಲ್ಲೆ ಆರೋಪ: ಆಟೋ ಚಾಲಕ ಆರೆಸ್ಟ್

ಯುವತಿಗೆ ಅವಾಚ್ಯ ನಿಂದನೆ, ಹಲ್ಲೆ ಆರೋಪ: ಆಟೋ ಚಾಲಕ ಆರೆಸ್ಟ್

Assault case: ಬುಕ್ ಮಾಡಿದ್ದ ಆಟೋ ಬರೋದು ತಡವಾದ ಕಾರಣ, ಈ ವೇಳೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಆಟೋವನ್ನು ಆಕೆ ಹತ್ತಿದ್ದಳು. ಬುಕ್​ ಮಾಡಿದ್ದ ಆಟೋವನ್ನು ಕ್ಯಾನ್ಸಲ್​ ಮಾಡಿದ್ದಳು. ಆದರೆ ಈ ವೇಳೆಗೆ ಬುಕ್​ ಮಾಡಿದ್ದ ಆಟೋ ಕೂಡ ಸ್ಥಳ ತಲುಪಿದ್ದು, ಬೇರೆ ಆಟೋ ಹತ್ತಿ ಹೊರಟ ಯುವತಿ ಬಳಿ ಚಾಲಕ ಪವನ್ ಜಗಳ ತೆಗೆದಿದ್ದಾರೆ.

Girish mattannavar: ಗಿರೀಶ್‌ ಮಟ್ಟಣ್ಣವರ್‌ಗೆ ಸಂಕಷ್ಟ, ಶಾಸಕರ ಭವನದಲ್ಲಿ ಬಾಂಬ್‌ ಇಟ್ಟ ಪ್ರಕರಣಕ್ಕೆ ಮರುಜೀವ

ಗಿರೀಶ್‌ ಮಟ್ಟಣ್ಣವರ್‌ಗೆ ಸಂಕಷ್ಟ, ಶಾಸಕರ ಭವನದ ಬಾಂಬ್‌ ಪ್ರಕರಣಕ್ಕೆ ಮರುಜೀವ

bomb threat: ಪ್ರಕರಣ ಈಗಾಗಲೇ ಕೋರ್ಟ್‌ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ. ಪ್ರಕರಣ ಖುಲಾಸೆಯಾದ ಬಳಿಕವೂ ಹಲವು ಸಂದರ್ಭಗಳಲ್ಲಿ ಈ ಕುರಿತು ಮಟ್ಟಣ್ಣವರ್‌ ಮಾತನಾಡಿದ್ದಾರೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.

BS Yediyurappa: ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ಹೈಕೋರ್ಟ್‌

High court: ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬುದನ್ನು ಬಿಎಸ್‌ ಯಡಿಯೂರಪ್ಪ ಒಪ್ಪಿಕೊಂಡಿಲ್ಲ. ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಆಧರಿಸಿ ವಿಚಾರಣಾ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡಿರುವುದು ಕಾನೂನುಬಾಹಿರ ಎಂದು ಗುರುವಾರ ನಡೆದ ವಿಚಾರಣೆಯಲ್ಲಿ ವಕೀಲ ನಾಗೇಶ್‌ ಅವರು ಹೈಕೋರ್ಟ್‌ ವಾದ ಮಂಡಿಸಿದ್ದರು.

Sabarimala Temple: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಚಿನ್ನ ಕಳವು: 6 ವಾರದೊಳಗೆ ತನಿಖೆ ಪೂರ್ಣಗೊಳಿಸಲು SITಗೆ ಕೇರಳ ಹೈಕೋರ್ಟ್ ಸೂಚನೆ

ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

SIT: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನದ ಕಳ್ಳತನ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಆರು ವಾರಗಳ ಒಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಕೇರಳ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ರಾಜ ವಿಜಯರಾಘವನ್ ವಿ . ಮತ್ತು ಕೆ.ವಿ. ಜಯಕುಮಾರ್ ಅವರ ದ್ವಿಸದಸ್ಯ ಪೀಠವು ಈ ತೀರ್ಪು ನೀಡಿದೆ.

Lokayukta Raid: ನಿವೃತ್ತ ಎಂಜಿನಿಯರ್‌ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಪತ್ತೆ

ನಿವೃತ್ತ ಎಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

ನಿವೃತ್ತ ಪಿಡಬ್ಲ್ಯುಡಿ ಮುಖ್ಯ ಎಂಜಿನಿಯರ್ ಜಿ.ಪಿ. ಮೆಹರಾ ಅವರ ಮನೆ ಮತ್ತು ಆಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಕೋಟ್ಯಂತರ ರೂ. ಮೌಲ್ಯದ ಅಕ್ರಮ ಸಂಪತ್ತನ್ನು ವಶ ಪಡಿಸಿಕೊಂಡಿದ್ದಾರೆ .ಜಿ.ಪಿ.ಮೆಹರಾ ಅವರಿಗೆ ಸೇರಿದ ನಾಲ್ಕು ಸ್ಥಳಗಳಲ್ಲಿ ಬೆಳಗಿನ ಜಾವ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Economic Fugitive: ಸೌದಿಯಲ್ಲಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಸಿಬಿಐ ಬಲೆಗೆ!

ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಅರೆಸ್ಟ್

CBI Raid: ಸೌದಿ ಅರೆಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಅಪರಾಧಿ ಮನಕಂಡತ್ತಿಲ್ ತೆಕ್ಕೆತಿ ಅಲಿಯಾಸ್ ಶೀಲಾ ಅಲ್ಲ್ಯಾನಿಯನ್ನು ಭಾರತಕ್ಕೆ ಮರಳಿ ಕರೆತರುವಲ್ಲಿ ಸಿಬಿಐ(CBI) ಬಂಧಿಸುವಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಇಂಟರ್‌ಪೋಲ್ ಸಹಕಾರದೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ ಭಾರತದ ವಿದೇಶಾಂಗ ಸಚಿವಾಲಯ (MEA) ಮತ್ತು ಗೃಹ ಸಚಿವಾಲಯ (MHA) ಸಕ್ರಿಯ ಪಾತ್ರ ವಹಿಸಿದ್ದು, 2025 ಅಕ್ಟೋಬರ್ 9 ರಂದು ಆರೋಪಿಯನ್ನು ಭಾರತಕ್ಕೆ ಹಿಂತಿರುಗಿಸಲು ಸಾಧ್ಯವಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Fire Tragedy: ಮಡಿಕೇರಿ ಶಾಲೆ ಅಗ್ನಿ ದುರಂತಕ್ಕೆ ಬಿಗ್‌ ಟ್ವಿಸ್ಟ್‌; ಅನುಮತಿ ಇಲ್ಲದೆ ವಸತಿ ವ್ಯವಸ್ಥೆ

ಮಡಿಕೇರಿ ವಸತಿ ಶಾಲೆಯ ಅಗ್ನಿ ದುರಂತಕ್ಕೆ ಬಿಗ್‌ ಟ್ವಿಸ್ಟ್‌

ಕೊಡಗು ಜಿಲ್ಲೆಯ ಮಡಿಕೇರಿಯ ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ನಡೆದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆಗೆ ಪ್ರಮುಖ ಟ್ವಿಸ್ಟ್‌ ಸಿಕ್ಕಿದೆ. ಕಾಟಗೇರಿ ಗ್ರಾಮದಲ್ಲಿರುವ ಈ ವಸತಿ ಶಾಲೆಗೆ ಅನುಮತಿ ಪಡೆದಿರಲಿಲ್ಲ ಎನ್ನುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

Dharmasthala Case: ಧರ್ಮಸ್ಥಳ ಪ್ರಕರಣ: ಗೃಹ ಇಲಾಖೆ, ಎಸ್‌ಐಟಿ, ಇಡಿ, ಐಟಿ ಇಲಾಖೆಗೆ ಹೈಕೋರ್ಟ್ ನೋಟಿಸ್

ಧರ್ಮಸ್ಥಳ ಪ್ರಕರಣ: ಗೃಹ ಇಲಾಖೆ, ಎಸ್‌ಐಟಿ, ಇಡಿ, ಐಟಿಗೆ ಹೈಕೋರ್ಟ್ ನೋಟಿಸ್

High court: ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿಯೂ ಸೇರಿದಂತೆ ಈ ಹೋರಾಟದಲ್ಲಿ ತೊಡಗಸಿಕೊಂಡ ಪ್ರತಿಯೊಬ್ಬರೂ ಹೋರಾಟದ ಸಮಯದಲ್ಲಿ ಕೋಟಿಗಟ್ಟಲೆ ಬೆಲೆಬಾಳುವ ಆಸ್ತಿಯನ್ನು ಖರೀದಿಸಿರುತ್ತಾರೆ. ಇದಕ್ಕೆಲ್ಲ ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ತೇಜಸ್ ಗೌಡ ಎಸ್ಐಟಿಗೆ ಮನವಿ ಸಲ್ಲಿಸಿದ್ದರು.

Zubeen Garg: ಜುಬಿನ್ ಗಾರ್ಗ್ ಪ್ರಕರಣದಲ್ಲಿ ಸಾವಿನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌; ಭದ್ರತಾ ಸಿಬ್ಬಂದಿ ಅರೆಸ್ಟ್‌

ಜುಬಿನ್ ಗಾರ್ಗ್ ಪ್ರಕರಣದಲ್ಲಿ ಸಾವಿನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌

ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗಾಯಕ ಜುಬಿನ್ ಗಾರ್ಗ್ ಪ್ರಕರಣಕ್ಕೆ (Zubeen Garg death) ಸಂಬಂಧಿಸಿದಂತೆ ಪೊಲೀಸರು ಹಲವರನ್ನು ವಶಕ್ಕ ಪಡೆದಿದ್ದು, ಇದೀಗ ತನಿಖಾ ತಂಡವು ಶುಕ್ರವಾರ ಅವರ ಭದ್ರತಾ ಸಿಬ್ಬಂದಿಯನ್ನು ಬಂಧಿಸಿದೆ ಎಂದು ವರದಿಯಾಗಿದೆ. ಅಸ್ಸಾಂ ಪೊಲೀಸ್ ಸೇವೆಯ ಅಧಿಕಾರಿ ಮತ್ತು ದಿವಂಗತ ಗಾಯಕ ಜುಬೀನ್ ಗಾರ್ಗ್ ಅವರ ಸೋದರ ಸಂಬಂಧಿ ಸಂದೀಪನ್ ಗಾರ್ಗ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.

Shocking News: ಇಬ್ಬರು ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ, ಪತಿಯ ಮೇಲೆ ದೂರು

ಇಬ್ಬರು ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ, ಪತಿಯ ಮೇಲೆ ದೂರು

Bengaluru: ತಾನು ಮತ್ತೊಂದು ಮದುವೆಯಾಗಿದ್ದು, ಡೈವೋರ್ಸ್ ಕೊಡುವಂತೆ ಪತ್ನಿಗೆ ಪತಿ ರಮೇಶ್​ ಬೆದರಿಕೆ ಹಾಕುತ್ತಿದ್ದ. ಇದರಿಂದಲೇ ನೊಂದು ತನ್ನ ಇಬ್ಬರು ಮಕ್ಕಳನ್ನು ಕೊಂದು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

Self Harming: ಬೇರೊಬ್ಬಳ ಜೊತೆ ಗಂಡನ ಚಾಟಿಂಗ್, ನೊಂದು ನವವಿವಾಹಿತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೇರೊಬ್ಬಳ ಜೊತೆ ಗಂಡನ ಚಾಟಿಂಗ್, ನೊಂದು ನವವಿವಾಹಿತೆ ಆತ್ಮಹತ್ಯೆ

Chikkaballapura: ಗಂಡ ಆಕೆಯ ಜೊತೆ ಮಾತನಾಡುವುದು ಬಿಟ್ಟು ಯಾವಾಗಲೂ ಬೇರೆ ಯುವತಿಯ ಜೊತೆಯಲ್ಲಿ ಚಾಟಿಂಗ್- ಟಾಕಿಂಗ್ ಆಂತ ಕಾಲ ಕಳೆಯುತ್ತಿದ್ದ. ಇದೇ ವಿಚಾರವಾಗಿ ಗಂಡ ಹೆಂಡತಿ ಮಧ್ಯೆ ಮನಸ್ತಾಪ ಉಂಟಾಗಿ ಜಗಳವೂ ಆಗಿದೆ. ಮನನೊಂದ ಜಯಶ್ರೀ ತನ್ನ ನೋವನ್ನು ತನ್ನ ಫೇಸ್ ಬುಕ್ ಖಾತೆಯಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Tribal girls kidnapped: ದೇಶವನ್ನೇ ಬೆಚ್ಚಿ ಬೀಳಿಸೋ ಪೈಶಾಚಿಕ ಕೃತ್ಯ! ಬುಡಕಟ್ಟು ಯುವತಿಯರನ್ನು ಕಿಡ್ನಾಪ್‌ ಮಾಡಿ ಗ್ಯಾಂಗ್‌ರೇಪ್‌

ಬುಡಕಟ್ಟು ಯುವತಿಯರನ್ನು ಕಿಡ್ನಾಪ್‌ ಮಾಡಿ ಗ್ಯಾಂಗ್‌ರೇಪ್‌

physical assault: ಇಬ್ಬರು ಬುಡಕಟ್ಟು ಜನಾಂಗದ ಯುವತಿಯರನ್ನು ಕಾಡಿಗೆ ಎಳೆದೊಯ್ದು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ವರದಿಗಳ ಪ್ರಕಾರ, ಹುಡುಗಿಯರನ್ನು ಮೊದಲು ಸ್ಕಾರ್ಪಿಯೋ ವಾಹನದಲ್ಲಿ ಅಪಹರಿಸಿ ನಂತರ ಕಾಡಿನಲ್ಲಿ ನಾಲ್ವರು ಕಿರಾತಕರು ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Loading...