ಪ್ರಿಯಕರನನ್ನು ಭೀಕರವಾಗಿ ಹತೈಗೈದ ಕಿರುತೆರೆ ನಟಿ
Crime News: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಬಾಗಲಗುಂಟೆಯ ವಿಜಯಲಕ್ಷ್ಮೀ ಬಡಾವಣೆಯ ಮನೆಯೊಂದರಲ್ಲಿ ಪ್ರಿಯಕರನನ್ನು ಕಿರುತೆರೆ ನಟಿ ಊರ್ವಶಿ ಕೊಲೆ ಮಾಡಿದ್ದಾಳೆ. ಕೆಲವು ದಿನಗಲ ಹಿಂದೆ ಮೃತದೇಹ ಪತ್ತೆಯಾಗಿತ್ತು. ಇದೀಗ ಕೊಲೆಯ ರಹಸ್ಯ ಬಯಲಾಗಿದ್ದು, ಮೃತನನ್ನು ಮೋಹನ ಕೃಷ್ಣ ಎಂದು ಗುರುತಿಸಲಾಗಿದೆ.