ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Self Harmed: ಆಫೀಸ್‌ನಲ್ಲಿ ‘ನಾಯಿಮರಿ’ ಎಂದು ಕರೆದಿದ್ದಕ್ಕೆ ಯುವತಿ ಆತ್ಮಹತ್ಯೆ; 90 ಕೋಟಿ ರೂ. ಪರಿಹಾರ ನೀಡುವಂತೆ ಬಾಸ್‌ಗೆ ಆದೇಶ

ಆಫೀಸ್‌ನಲ್ಲಿ ರ‍್ಯಾಗಿಂಗ್; ಮನನೊಂದು ಯುವತಿ ಆತ್ಮಹತ್ಯೆ

ಜಪಾನ್‌ನ D-UP ಕಾಸ್ಮೆಟಿಕ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ಸತೋಮಿ ಎಂಬ ಯುವತಿ ಆಫೀಸ್‌ನಲ್ಲಿ ನಡೆದ ರ‍್ಯಾಗಿಂಗ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ಶಿಕ್ಷೆಯಾಗಿ ಟೋಕಿಯೋ ನ್ಯಾಯಾಲಯವು ಕಂಪನಿ ಮತ್ತು ಅದರ ಅಧ್ಯಕ್ಷ ಮಿತ್ಸುರು ಸಾಕೈಗೆ 150 ಮಿಲಿಯನ್ ಯೆನ್ (ಸುಮಾರು 90 ಕೋಟಿ ರೂ.) ಪರಿಹಾರ ನೀಡುವಂತೆ ಆದೇಶಿಸಿದೆ.

ಗೆಳೆಯನ ಜತೆ ಏಕಾಂತದಲ್ಲಿದ್ದಾಗ ರೂಮಿಗೆ ಅಜ್ಜಿ ಎಂಟ್ರಿ; ಸಂಬಂಧ ಬಯಲಾಗುವ ಭಯಕ್ಕೆ ಆಕೆಯನ್ನೇ ಕೊಂದ ಮೊಮ್ಮಗಳು!

ಅಜ್ಜಿಯನ್ನೇ ಕೊಂದ ಮೊಮ್ಮಗಳು; ಕಾರಣವೇನು?

ಉತ್ತರ ಪ್ರದೇಶದ ಜಲೌನ್‌ನಲ್ಲಿ 75 ವರ್ಷದ ಪರಮ ದೇವಿ ಕೊಲೆಯ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ 20 ವರ್ಷದ ಮೊಮ್ಮಗಳು ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದು, ಅವಳ ಗೆಳೆಯ ದೀಪಕ್ ಪರಾರಿಯಾಗಿದ್ದಾನೆ. ಸಂಬಂಧ ಬಯಲಾಗುವ ಭಯವೇ ಕೊಲೆಗೆ ಕಾರಣ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.

ಆನ್‌ಲೈನ್‌ ತರಗತಿಯ ಮಧ್ಯೆ ಅಶ್ಲೀಲ ವಿಡಿಯೊ ಪ್ರಸಾರ; ದೂರು ನೀಡಿದ ವಿದ್ಯಾರ್ಥಿನಿಗೆ ಕಿರುಕುಳ

ಆನ್‌ಲೈನ್‌ ತರಗತಿಯ ಮಧ್ಯೆ ಅಶ್ಲೀಲ ವಿಡಿಯೊ ಪ್ರಸಾರ

Himachal Pradesh News: ಆನ್‌ಲೈನ್‌ ತರಗತಿ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಅಶ್ಲೀಲ ವಿಡಿಯೊ ಪ್ರಸಾರವಾಗಿದ್ದು, ಈ ಬಗ್ಗೆ ದೂರು ನೀಡಿದ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ ಕಿರುಕುಳ ನೀಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದೆ. ಸದ್ಯ ಈ ಘಟನೆ ಸದ್ಯ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಅಂಕಲ್‌-ಆಂಟಿ ಲವ್‌ ಸ್ಟೋರಿಗೆ ದುರಂತ ಅಂತ್ಯ; ಪ್ರಿಯಕರನಿಗಾಗಿ 600 ಕಿ.ಮೀ. ಕಾರು ಡ್ರೈವ್‌ ಮಾಡಿಕೊಂಡು ಹೋದ ಮಹಿಳೆಗೆ ಕೊನೆಗೆ ಆಗಿದ್ದೇನು?

ಪ್ರಿಯಕರನಿಗಾಗಿ 600 ಕಿ.ಮೀ. ತೆರಳಿದ ಮಹಿಳೆಯ ದುರಂತ ಅಂತ್ಯ

ಪ್ರೀತಿ ಅರಸಿ ಹೋದ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಕೈಯಿಂದಲೇ ಭೀಕರವಾಗಿ ಹತ್ಯೆಯಾದ ಘಟನೆ ರಾಜಸ್ಥಾನದಲ್ಲಿನಡೆದಿದೆ. ಕೊಲೆ ಆರೋಪಿಯನ್ನು ಶಿಕ್ಷಕ ಮನರಾಮ್‌ ಎಂದು ಗುರುತಿಸಲಾಗಿದೆ. ರಾಜಸ್ಥಾನದ ಝುಂಝುನು ನಿವಾಸಿ, ಅಂಗನವಾಡಿ ಸೂಪರ್‌ವೈಸರ್‌ ಮುಕೇಶ್‌ ಕುಮಾರಿ ಮೃತ ಮಹಿಳೆ

CBI Raid: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ; ಬಳ್ಳಾರಿ ಕಾರ್ಪೋರೇಟರ್‌ ಮನೆ ಮೇಲೆ ದಾಳಿ

ಬಳ್ಳಾರಿ ಕಾರ್ಪೋರೇಟರ್‌ ಮನೆ ಮೇಲೆ ಸಿಬಿಐ ದಾಳಿ

Valmiki corporation scam: ವಾಲ್ಮೀಕಿ ಹಗರಣಕ್ಕೂ ಮುನ್ನ ಕಾರ್ಪೋರೇಟರ್ ಗೋವಿಂದರಾಜು ಮನೆಯನ್ನು ಮಾಜಿ ಸಚಿವ ನಾಗೇಂದ್ರ ಅವರಿಗೆ ಮಾರಾಟ ಮಾಡಲಾಗಿತ್ತು. ಆದರೆ ಖರೀದಿಯಾಗಿರಲಿಲ್ಲ, ಹಣದ ವಹಿವಾಟು ಆಗಿದ್ದರಿಂದ ಸಿಬಿಐ ದಾಳಿಯಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

Actor Shabarish Shetty: ನಾನು ಸತ್ತರೆ ಅದಕ್ಕೆ ನಂದ ಕಿಶೋರ್, ಸಾರಾ ಗೋವಿಂದು ಕಾರಣ: ನಟ ಶಬರೀಶ್ ಶೆಟ್ಟಿ ಕಣ್ಣೀರು

ನಾನು ಸತ್ತರೆ ಅದಕ್ಕೆ ನಂದ ಕಿಶೋರ್, ಸಾರಾ ಗೋವಿಂದು ಕಾರಣ

Fraud Case: ನಿರ್ದೇಶಕ ನಂದಕಿಶೋರ್ ಮೇಲೆ ವಂಚನೆ ಆರೋಪ ಮಾಡಿದ್ದ ನಟ ಶಬರೀಶ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರು. ಅದರೆ, ಸಮಸ್ಯೆ ಪರಿಹರಿಸುವುದಾಗಿ ಸಾರಾ ಗೋವಿಂದು ಅವರು ಹೇಳಿ ಸುಮ್ಮನಾಗಿದ್ದಾರೆ ಎಂದು ಶಬರೀಶ್ ಶೆಟ್ಟಿ ನೋವು ತೋಡಿಕೊಂಡಿದ್ದಾರೆ.

Yadgir News: ಯಾದಗಿರಿಯಲ್ಲಿ ಜಲ ಜೀವನ್ ಮಿಷನ್ ಹೆಸರಲ್ಲಿ ಕೋಟ್ಯಂತರ ರೂ. ಅಕ್ರಮ; ಐವರ ವಿರುದ್ಧ ಎಫ್‌ಐಆರ್‌

ಯಾದಗಿರಿಯಲ್ಲಿ ಜಲ ಜೀವನ್ ಮಿಷನ್ ಹೆಸರಲ್ಲಿ ಕೋಟ್ಯಂತರ ರೂ. ಅಕ್ರಮ

Jal Jeevan Mission scam: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಜೆಜೆಎಂ ಅವ್ಯವಹಾರ ನಡೆದಿದೆ. ನೀರಿನ ದಾಹ ನಿಗಿಸಬೇಕಾದ ಅಧಿಕಾರಿಗಳಿಂದಲೇ ಹಣ ಗುಳುಂ ಆಗಿದೆ. ಹೀಗಾಗಿ ಆರ್‌ಡಬ್ಲ್ಯುಎಸ್‌ ಇಇ ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.

Man Beheaded in Dallas: ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ- ಟ್ರಂಪ್‌ ರಿಯಾಕ್ಷನ್‌ ಏನು?

ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ- ಟ್ರಂಪ್‌ ರಿಯಾಕ್ಷನ್‌ ಏನು?

Indian Man Beheaded in Americaಸಹೋದ್ಯೋಗಿ ಜೊತೆ ಜಗಳದ ನಂತರ ಭಾರತೀಯ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು 50 ವರ್ಷದ ಕರ್ನಾಟಕದ ಚಂದ್ರಮೌಳಿ ನಾಗಮಲ್ಲಯ್ಯ ಎಂದು ಗುರುತಿಸಲಾಗಿದೆ. ಇದೀಗ ಈ ಘಟನೆಯನ್ನು ಮುಂದಿಟ್ಟುಕೊಂಡು ಟ್ರಂಪ್ ಬೈಡನ್ ವಲಸೆ ನೀತಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

Priyanka Upendra: ಪ್ರಿಯಾಂಕ ಉಪೇಂದ್ರ ಮೊಬೈಲ್‌ ಹ್ಯಾಕ್‌, ಹಣ ನೀಡದಂತೆ ದಂಪತಿ ಮನವಿ

ಪ್ರಿಯಾಂಕ ಉಪೇಂದ್ರ ಮೊಬೈಲ್‌ ಹ್ಯಾಕ್‌, ಹಣ ನೀಡದಂತೆ ದಂಪತಿ ಮನವಿ

Priyanka Upendra: ‘ನನ್ನ ಮೊಬೈಲ್​ನಿಂದ ಅಥವಾ ಪ್ರಿಯಾಂಕಾ ಮೊಬೈಲ್​ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ’ ಎಂದು ಉಪೇಂದ್ರ ಕೇಳಿಕೊಂಡಿದ್ದಾರೆ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಹಣ ಕಳಿಸುವಂತೆ ಮೆಸೇಜ್ ಹೋಗಿದೆ.

Physical Abuse: ವ್ಯಕ್ತಿಯ ಖಾಸಗಿ ಅಂಗಕ್ಕೆ ಖಾರದ ಪುಡಿ ಹಾಕಿ ಕ್ರೌರ್ಯ; ದಂಪತಿಯ ಬಂಧನ

ವ್ಯಕ್ತಿಯ ಖಾಸಗಿ ಅಂಗಕ್ಕೆ ಖಾರದ ಪುಡಿ ಹಾಕಿ ಕ್ರೌರ್ಯ!

ಆಮಿಷವೊಡ್ಡಿ, ವ್ಯಕ್ತಿಗಳನ್ನು ಮನೆಗೆ ಕರೆಸಿ ಚಿತ್ರಹಿಂಸೆ ನೀಡತ್ತಿದ್ದ ಕೇರಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕೊಯಿಪುರಂ ಬಳಿಯ ಚರಲಕುನ್ನು ನಿವಾಸಿಗಳಾದ ಜಯೇಶ್ ಮತ್ತು ಅವರ ಪತ್ನಿ ರೇಶ್ಮಿ ಎಂದು ಗುರುತಿಸಲಾಗಿದೆ. ಮತ್ತೊಂದು ದೂರಿನ ಪ್ರಕಾರ, ವ್ಯಕ್ತಿಯ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Harassment: ಆಟೋ ಚಾಲಕನಿಂದ ಕಿರುಕುಳ, ವಿದ್ಯಾರ್ಥಿನಿ ದೂರು

ಆಟೋ ಚಾಲಕನಿಂದ ಕಿರುಕುಳ, ವಿದ್ಯಾರ್ಥಿನಿ ದೂರು

Bengaluru: ಸ್ಪರ್ಶಿಸದಂತೆ ತಿಳಿಸಿದರೂ, ಸಹ ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ಪರ್ಶಿಸಲಾರಂಭಿಸಿದ್ದ. ಕೊನೆಗೆ ಭಯದಿಂದ ಆಟೋ ಚಾಲಕನನ್ನು ತಳ್ಳಿ ಮನೆಗೆ ತೆರಳಿರುವುದಾಗಿ ವಿದ್ಯಾರ್ಥಿನಿ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ. ಘಟನೆ ಸಂಬಂಧ ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Harassment: ಬೆಂಗಳೂರಿನ ಬೀದಿಯಲ್ಲಿ ಲೈಂಗಿಕ ವಿಕೃತಿ ತೋರಿದ ಕಾಮುಕ ಆರೆಸ್ಟ್‌

ಬೆಂಗಳೂರಿನ ಬೀದಿಯಲ್ಲಿ ಲೈಂಗಿಕ ವಿಕೃತಿ ತೋರಿದ ಕಾಮುಕ ಆರೆಸ್ಟ್‌

Bengaluru Crime News: ಬೆಂಗಳೂರಿನ ಬೀದಿಯಲ್ಲಿ ಅಪಘಾತಕ್ಕೆ ತುತ್ತಾದ ಬೀದಿ ನಾಯಿಯೊಂದಕ್ಕೆ ಸಹಾಯ ಮಾಡಲು ಹೋದ ಯುವತಿ ಕಾಮುಕನ ವಿಕೃತಿಗೆ ತುತ್ತಾಗಿದ್ದಾಳೆ. ಅಮೃತಹಳ್ಳಿ ಠಾಣೆ ಪೊಲೀಸರು ಸಿಸಿಟಿವಿ ಫೂಟೇಜ್‌ಗಳ ಸಹಾಯದಿಂದ ಮಂಜುನಾಥ್‌ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

Shocking News: ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳು, ಪತಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಘೋರ ಘಟನೆ: ಇಬ್ಬರು ಮಕ್ಕಳು, ಪತಿಯ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

Bengaluru Crime News: ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್‌ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Honeymoon Murder Case: ಹನಿಮೂನ್ ಕೊಲೆ ಕೇಸ್‌- ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಸೋನಮ್

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಹಂತಕಿ ಸೋನಮ್

ಇಂದೋರ್‌ನ ವ್ಯಾಪಾರಿ ರಾಜಾ ರಘುವಂಶಿಯನ್ನು ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯನ್ನು ಕೊಲೆ ಮಾಡಿ ಜೈಲು ಸೇರಿದ್ದ ಸೋನಮ್ ರಘುವಂಶಿ ಇದೀಗ ಜಾಮೀನು ಕೋರಿ ನ್ಯಾಯಾಲಯಕ್ಕೆ ಶುಕ್ರವಾರ ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಪ್ರಾಸಿಕ್ಯೂಷನ್ ಪ್ರಕರಣದ ದಾಖಲೆಗಳನ್ನು ಪರಿಶೀಲಿಸಲು ಸ್ವಲ್ಪ ಸಮಯ ಕೇಳಿದ್ದು, ಈ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ನಿಗದಿಪಡಿಸಲಾಗಿದೆ.

Maoists Encounter: ಮೋಸ್ಟ್‌ ವಾಂಟೆಡ್‌ ನಕ್ಸಲರಿಬ್ಬರ ಎನ್‌ಕೌಂಟರ್‌!

ಮೋಸ್ಟ್‌ ವಾಂಟೆಡ್‌ ನಕ್ಸಲರಿಬ್ಬರ ಎನ್‌ಕೌಂಟರ್‌!

ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಸಿಪಿಐ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಇವರಿಗೆ 16 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. 2025ರಲ್ಲಿ ಛತ್ತೀಸ್‌ಗಢದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈವರೆಗೆ ಸುಮಾರು 240ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ.

Dharwad News: ಕೃಷಿ ಮೇಳದಲ್ಲಿ ಟ್ರ್ಯಾಕ್ಟರ್ ಮೈಮೇಲೆ ಬಿದ್ದು ಮೃತಪಟ್ಟಿದ್ದ ಕಾರ್ಮಿಕನ ಕುಟುಂಬಕ್ಕೆ 5 ಲಕ್ಷ ಪರಿಹಾರ

ಕೃಷಿ ಮೇಳದಲ್ಲಿ ಮೃತಪಟ್ಟಿದ್ದ ಕಾರ್ಮಿಕನ ಕುಟುಂಬಕ್ಕೆ 5 ಲಕ್ಷ ಪರಿಹಾರ

Dharwad News: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳದ ಹಿನ್ನೆಲೆಯಲ್ಲಿ ತಂದಿದ್ದ ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ತುಮಕೂರು ಮೂಲದ ಪರಶುರಾಮ (58) ಮೃತವ್ಯಕ್ತಿ. ಘಟನೆಯ ಸುದ್ದಿ ತಿಳಿದು ಸಮತಾ ಸೇನೆ ಧಾರವಾಡ ಜಿಲ್ಲಾ ಘಟಕದಿಂದ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ ನಡೆಸಲಾಯಿತು.

Bomb Threat: ಕೆಲವೇ ಕ್ಷಣದಲ್ಲಿ ದೇಗುಲ ಉಡೀಸ್‌! ಕೇರಳದ ಪದ್ಮನಾಭ ಸ್ವಾಮಿ ದೇವಾಲಯ ಬಾಂಬ್ ಬೆದರಿಕೆ

ಕೇರಳದ ದೇವಾಲಯಗಳಿಗೆ ಬಾಂಬ್ ಬೆದರಿಕೆ

Padmanabha Swamy temple: ದೆಹಲಿ, ಬಾಂಬೆ ಹೈಕೋರ್ಟ್ ಗಳಿಗೆ ಬಾಂಬ್ ಬೆದರಿಕೆ ಬಂದ ಬಳಿಕ ಇದೀಗ ಕೇರಳದ ಪದ್ಮನಾಭ ಸ್ವಾಮಿ, ಅಟ್ಟುಕಲ್ ದೇವಿ ದೇವಸ್ಥಾನಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಥಳವನ್ನು ಪರಿಶೀಲನೆ ನಡೆಸಿದೆ.

Hassan Tragedy: ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; ತಲಾ 1 ಲಕ್ಷ ಪರಿಹಾರ ಘೋಷಿಸಿದ ಎಚ್.ಡಿ ದೇವೇಗೌಡ

ಹಾಸನ ದುರಂತ; ಮೃತರ ಸಂಖ್ಯೆ 10ಕ್ಕೆ ಏರಿಕೆ, ಜೆಡಿಎಸ್‌ನಿಂದ ಪರಿಹಾರ

H. D. Deve Gowda: ಹಾಸನ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತರಾದವರ ಕುಟುಂಬಸ್ಥರಿಗೆ ಜೆಡಿಎಸ್‌ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ಮಾಜಿ ಸಿಎಂ ಎಚ್‌.ಡಿ.ದೇವೇಗೌಡ ಅವರು ಘೋಷಿಸಿದ್ದು,

Ajaz Khan: ಗ್ಯಾಂಗ್‌ಸ್ಟರ್‌ ಜೊತೆ ನಂಟು; ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಕೇಸ್‌

ಗ್ಯಾಂಗ್‌ಸ್ಟರ್‌ ಜೊತೆ ನಂಟು; ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಕೇಸ್‌

ಇಂದೋರ್‌ನಲ್ಲಿ ನಟ ಅಜಾಜ್ ಖಾನ್ ಗ್ಯಾಂಗ್‌ಸ್ಟರ್ ಸಲ್ಮಾನ್ ಲಾಲಾ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡ ಬೆನ್ನಲೇ ಸಂಕಷ್ಟ ಎದುರಾಗಿದ್ದು, ಕ್ರೈಮ್ ಬ್ರಾಂಚ್ ಅಜಾಜ್‌ಖಾನ್‌ಗೆ ನೋಟಿಸ್ ಜಾರಿ ಮಾಡಿದೆ. ಅವರ ಖಾತೆಯನ್ನು ಬ್ಲಾಕ್ ಮಾಡಲು ಇನ್‌ಸ್ಟಾಗ್ರಾಮ್‌ಗೆ ಪತ್ರ ಬರೆದಿದ್ದು, ಅಜಾಜ್ ಖಾನ್ ಇನ್‌ಸ್ಟಾಗ್ರಾಮ್‌ನಲ್ಲಿ ಸಲ್ಮಾನ್ ಲಾಲಾ ಮರಣದ ಬಗ್ಗೆ ವಿಡಿಯೋ ಪೋಸ್ಟ್ ಮಾಡಿದ್ದರು.

Drugs Case: ಶಿರಸಿ ಗ್ರಾಮೀಣ ಠಾಣೆ ಪೋಲೀಸರ ಕಾರ್ಯಾಚರಣೆ; ಗಾಂಜಾ ಸೇವಿಸುತ್ತಿದ್ದವರ ಬಂಧನ

ಶಿರಸಿ ಗ್ರಾಮೀಣ ಠಾಣೆ ಪೋಲೀಸರ ಕಾರ್ಯಾಚರಣೆ; ಗಾಂಜಾ ಸೇವಿಸಿದ್ದವರ ಬಂಧನ

ಹುತ್ತಗಾರ ಗ್ರಾಮ ಪಂಚಾಯತದ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಿಎಸ್‌ಐ ಸಂತೋಷ್‌ ಕುಮಾರ್‌ ನೇತೃತ್ವದಲ್ಲಿ, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು.

Murder Case: ನಡುರಸ್ತೆಯಲ್ಲಿ ಮಹಿಳೆಯನ್ನು ಗುಂಡಿಕ್ಕಿ ಕೊಂದು ಹೆಣದ ಪಕ್ಕದಲ್ಲೇ ಕುಳಿತ ಪಾಪಿ!

ಮಹಿಳೆಯನ್ನು ಗುಂಡಿಕ್ಕಿ ಕೊಂದು ಹೆಣದ ಪಕ್ಕದಲ್ಲೇ ಕುಳಿತ ಹಂತಕ!

ಗ್ವಾಲಿಯರ್ ನ ಜನನಿಬಿಡ ರಸ್ತೆಯಲ್ಲಿ ಅರವಿಂದ್ ಪರಿಹಾರ್ ಎಂಬಾತ ನಂದಿನಿ ಎಂಬ ಮಹಿಳೆ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಜನದಟ್ಟಣೆಯ ಪ್ರದೇಶದ ಬಳಿ ಆರೋಪಿಯು ಮಹಿಳೆಯನ್ನು ತಡೆದು ಹತ್ತಿರದಿಂದ ಗುಂಡು ಹಾರಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆಸ್ತಿ ವಿವಾದ, ವೈಯಕ್ತಿಕ ಉದ್ವಿಗ್ನತೆ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

Physical Assault: ನಮ್ಮ ದೇಶ ಬಿಟ್ಟು ತೊಲಗು"; ಬ್ರಿಟನ್‌ನಲ್ಲಿ ಸಿಖ್‌ ಮಹಿಳೆಯ ಮೇಲೆ ಇಬ್ಬರಿಂದ ಅತ್ಯಾಚಾರ

ಬ್ರಿಟನ್‌ನಲ್ಲಿ ಸಿಖ್‌ ಮಹಿಳೆಯ ಮೇಲೆ ಇಬ್ಬರಿಂದ ಅತ್ಯಾಚಾರ!

ಬೇರೆ ದೇಶಗಳಲ್ಲಿ ಭಾರತೀಯರ ಮೇಲೆ ಇತ್ತೀಚೆಗೆ ನಡೆಯುತ್ತಿರುವ ದೌರ್ಜನ್ಯಗಳ ನಡುವೆ ಭಾರತೀಯ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಆತಂಕ ಮೂಡಿಸಿದೆ. ಇಂಗ್ಲೆಂಡಿನ ಓಲ್ಡ್‌ಬರಿ ಪಟ್ಟಣದಲ್ಲಿ ಇಪ್ಪತ್ತರ ಹರೆಯದ ಸಿಖ್ ಮಹಿಳೆಯೊಬ್ಬರ ಮೇಲೆ ಇಬ್ಬರು ಪುರುಷರು ಅತ್ಯಾಚಾರ ಎಸಗಿ ಜನಾಂಗೀಯ ನಿಂದನೆ ಮಾಡಿದ್ದಾರೆ.

Bengaluru Crime: ಡ್ರಗ್‌ ಪೆಡ್ಲರ್‌ಗಳ ಜೊತೆ ಪಾರ್ಟಿ ಮಾಡಿದ 11 ಪೊಲೀಸ್‌ ಅಧಿಕಾರಿಗಳ ಅಮಾನತು

ಡ್ರಗ್‌ ಪೆಡ್ಲರ್‌ಗಳ ಜೊತೆ ಪಾರ್ಟಿ ಮಾಡಿದ 11 ಪೊಲೀಸ್‌ ಅಧಿಕಾರಿಗಳ ಅಮಾನತು

Police: ಪೊಲೀಸರು ಮಾಮೂಲಿ ಪಡೆಯುತ್ತಿದ್ದ ಸಂಗತಿ ತನಿಖೆಯಲ್ಲಿ ಬಯಲಾಗಿದೆ. ಕಡಿಮೆ ಬೆಲೆಗೆ ಟೈಡಲ್ ಮಾತ್ರೆ ಖರೀದಿಸಿ 300 400 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಕಡಿಮೆ ಬೆಲೆಗೆ ಖರೀದಿಸಿ ಪೊಲೀಸರು ಹೆಚ್ಚಿನ ಬೆಲೆಗೆ ಮಾರಾಟ ಮಾಡಿಸುತ್ತಿದ್ದರು. ಪ್ರತಿ ತಿಂಗಳು ಇನ್ಸ್ಪೆಕ್ಟರ್ ಸೇರಿದಂತೆ ಸಿಬ್ಬಂದಿಗಳಿಗೆ ಹಣ ನೀಡುತ್ತಿದ್ದರು.

Disha Patani: ಬಾಲಿವುಡ್‌ನ ಖ್ಯಾತ ನಟಿ ಮನೆ ಮೇಲೆ ಗುಂಡಿನ ದಾಳಿ; ಪಿಚ್ಚರ್‌ ಬಾಕಿ ಹೇ ಎಂದು ವಾರ್ನಿಂಗ್‌!

ಬಾಲಿವುಡ್‌ ನಟಿ ಮನೆ ಮೇಲೆ ಗುಂಡಿನ ದಾಳಿ

ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಗೋಲ್ಡಿ ಬ್ರಾರ್ ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದ್ದು, ಇದು ಕೇವಲ ಟ್ರೈಲರ್ ಎಂದು ಹೇಳಿದೆ. ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಈ ದಾಳಿ ನಡೆಸಿರುವುದಾಗಿ ದಾಳಿಕೋರರು ಹೇಳಿದ್ದಾರೆ.

Loading...