ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಇಬ್ಬರು ಆರೋಪಿಗಳು ಬಲವಂತವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಲ್ಲದೆ ಕೊಲೆ ಬೆದರಿಕೆಯೊಡ್ಡಿ ಆಕೆಯ ಕಿವಿಯೋಲೆಗಳನ್ನು ಕಿತ್ತುಕೊಂಡಿದ್ದಾರೆ ಎನ್ನಲಾಗಿದ್ದು ಅಂದೇ ರಾತ್ರಿ ತಿಪ್ಪೇಹನಹಳ್ಳಿಯ ಬಳಿಯ ಪೆಟ್ರೋಲ್ ಬಂಕ್ ಬಳಿ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Self Harming: ಗೂಡ್ಸ್ ರೈಲಿನಡಿಗೆ ಹಾರಿ ಮಗುವಿನೊಂದಿಗೆ ದಂಪತಿ ಆತ್ಮಹತ್ಯೆ; ಹೃದಯಾಘಾತದಿಂದ ಅಜ್ಜಿ ಸಾವು

ಮಗುವಿನೊಂದಿಗೆ ದಂಪತಿ ಆತ್ಮಹತ್ಯೆ

ಯಾವುದೋ ಕಾರಣಕ್ಕಾಗಿ ನಡೆದ ಜಗಳ ಆತ್ಮಹತ್ಯೆಯಲ್ಲಿ ಕೊನೆಯಾಗಿದೆ. ಆಂಧ್ರ ಪ್ರದೇಶದ ದಂಪತಿ ಒಂದೂವರೆ ವರ್ಷದ ಮಗುವಿನೊಂದಿಗೆ ಗೂಡ್ಸ್ ರೈಲಿನ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು ಅವರು ಮನೆಯಲ್ಲಿ ತೀವ್ರವಾಗಿ ಜಗಳ ಮಾಡಿದ್ದು ಮನೆಯಲ್ಲಿದ್ದ ಅಜ್ಜಿ ಅವರನ್ನು ತಡೆದಿದ್ದಾರೆ. ಆಗ ಸಿಟ್ಟಿನಿಂದ ಎಲ್ಲರೂ ಮನೆಯಿಂದ ಹೊರ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Viral News: ಬೈಕ್‍ಗೆ ಸ್ಕೂಟರ್ ಡಿಕ್ಕಿ; ರಸ್ತೆಯಲ್ಲಿ ಮೂವರ ಜಗಳ, 11 ಕೆಜಿ ಬೆಳ್ಳಿ ಕಳವು

ಸ್ಕೂಟರ್‌ನಲ್ಲಿಟ್ಟಿದ್ದ 11 ಕೆಜಿ ಬೆಳ್ಳಿ ಕಳವು

Man Stops Scooter During Fight: ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಬೈಕ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಕೂಟರ್ ಸವಾರ ಹಾಗೂ ದ್ವಿಚಕ್ರ ಸವಾರರ ನಡುವೆ ವಾಗ್ವಾದ ನಡೆದಿದೆ. ಬಳಿಕ ಮನೆಗೆ ಬಂದು ನೋಡಿದಾಗ ಸ್ಕೂಟರ್‌ನಲ್ಲಿಟ್ಟಿದ್ದ 11 ಕೆಜಿ ಬೆಳ್ಳಿ ಕಳವಾಗಿರುವುದು ಬೆಳಕಿಗೆ ಬಂದಿದೆ.

ಕೇರಳದ ಯುವಕನ ನಿಗೂಢ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌: ಆರ್‌ಎಸ್‌ಎಸ್‌ನಿಂದ ಸ್ಪಷ್ಟನೆ

ಕೇರಳದ ಯುವಕನ ಆತ್ಮಹತ್ಯೆ ಪ್ರಕರಣ: ಆರ್‌ಎಸ್‌ಎಸ್‌ ಹೇಳಿದ್ದೇನು?

ಕೇರಳದ ಐಟಿ ಉದ್ಯೋಗಿ ಅನಂತು ಅಜಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಗಂಭೀರ ಮಾನಸಿಕ ಕಾಯಿಲೆಗಳೇ ಆತ್ಮಹತ್ಯೆಗೆ ಮುಖ್ಯ ಕಾರಣ ಎಂದು ಆರ್‌ಎಸ್‌ಎಸ್‌ ಸ್ಪಷ್ಟಪಡಿಸಿದೆ.

Pak Woman arrest: ನೇಪಾಳ ಜೈಲಿನಿಂದ ತಪ್ಪಿಸಿಕೊಂಡ ಪಾಕ್ ಮಹಿಳೆ ಬಂಧನ

ನೇಪಾಳ ಜೈಲಿನಿಂದ ತಪ್ಪಿಸಿಕೊಂಡ ಪಾಕ್ ಮಹಿಳೆ ಬಂಧನ

Pakistani woman escaped from Nepal: ನೇಪಾಳದ ಜೈಲಿನಿಂದ ತಪ್ಪಿಸಿಕೊಂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ತ್ರಿಪುರದಲ್ಲಿ ಬಂಧಿಸಲಾಗಿದೆ. ಮಾದಕ ವಸ್ತು ಕಳ್ಳ ಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ಮಹಿಳೆಯನ್ನು ಲೂಯಿಸ್ ನಿಘತ್ ಅಖ್ತರ್ ಭಾನೋ ಎಂದು ಗುರುತಿಸಲಾಗಿದೆ. ಬಾಂಗ್ಲಾದೇಶಕ್ಕೆ ಹೋಗುವ ಉದ್ದೇಶದಿಂದ ಆಕೆ ಭಾರತಕ್ಕೆ ಬಂದಿದ್ದಳು ಎನ್ನಲಾಗಿದೆ.

Bank Robber: ಬ್ಯಾಂಕ್‌ ದರೋಡೆಗೈದು ಪೊಲೀಸರ ಅತಿಥಿಯಾದ ಎಂ.ಫಿಲ್ ಪದವೀಧರ; ಈತ ಬಲೆಗೆ ಬಿದ್ದಿದ್ದೇ ರೋಚಕ!

ಎಂ.ಫಿಲ್ ಪದವೀಧರ ದರೋಡೆಕೋರನಾದ ಕಥೆ ಇದು..!

MPhil Scholar Turns Bank Robber: ಸೀತಾಮರ್ಹಿ ಜಿಲ್ಲೆಯ 32 ವರ್ಷದ ದೀಪ್ ಶುಭಂ, ದೆಹಲಿಯ ಪ್ರತಿಷ್ಠಿತ ಕಾಲೇಜ್‌ವೊಂದರಿಂದ ರಸಾಯನಶಾಸ್ತ್ರ ವಿಷಯದಲ್ಲಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಪದವಿಗಳನ್ನು ಪೂರ್ಣಗೊಳಿಸಿದ್ದ ವ್ಯಕ್ತಿ ಬಿಹಾರ ರಾಜ್ಯಗಳಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಘಟನೆಗೆ ಬೆಳಕಿಗೆ ಬಂದಿದೆ.

Physical Assault: ಬಾಲಾಪರಾಧಿ ಗೃಹದಲ್ಲಿ ಪೈಶಾಚಿಕ ಕೃತ್ಯ! ಬಾಲಕರ ಮೇಲೆ ಮೇಲೆ ಲೈಂಗಿಕ ದೌರ್ಜನ್ಯ

ಬಾಲಾಪರಾಧಿ ಗೃಹದ 6 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ

Physical Assaulting in Juvenile Home: ಸೈದಾಬಾದ್‌ನಲ್ಲಿರುವ ಬಾಲಾಪರಾಧಿ ಗೃಹದಲ್ಲಿ ಆರು ಜನರ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೇಲ್ವಿಚಾರಕನನ್ನು ಬಂಧಿಸಲಾಗಿದೆ. ದಸರಾ ರಜೆ ಹಿನ್ನಲೆ ಮನೆಗೆ ಹೋಗಿದ್ದ ಬಾಲಕ ಹಿಂದಿರುಗಿ ಹೋಗಲು ಹಿಂದೇಟು ಹಾಕಿ ಹಠ ಹಿಡಿದಿದ್ದು, ಈ ಕುರಿತು ಪೋಷಕರು ಪ್ರಶ್ನಿಸಿದಾಗ ಅಸಹಜ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ.

Crime News: ದೇಶವನ್ನೇ ಬೆಚ್ಚಿ ಬೀಳಿಸೋ ಘಟನೆ! ವಾಕಿಂಗ್‌ಗೆ ಕರ್ಕೊಂಡು ಹೋದ ಅಜ್ಜನಿಂದಲೇ ಮಗುವಿನ ಮೇಲೆ ಅತ್ಯಾಚಾರ

14 ತಿಂಗಳ ಮಗುವನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಜ್ಜ!

Physical Abuse: ಒಂದು ವರ್ಷದ ಮಗುವನ್ನು ವಿಹಾರಕ್ಕೆಂದು ಕರೆದುಕೊಂಡ ಅಜ್ಜನೇ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ತ್ರಿಪುರಾದ ಪಾಣಿಸಾಗರ್ ಪ್ರದೇಶದಲ್ಲಿ ನಡೆಸಿದೆ. ದಿನಗೂಲಿ ಕೆಲಸಗಾರನಾಗಿದ್ದ ಆರೋಪಿಯನ್ನು ಅಸ್ಸಾಂನ ನೀಲಂಬಜಾರ್‌ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ED Raids: ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕರಿಗೆ ಶಾಕ್‌ ಮೇಲೆ ಶಾಕ್‌! ಮಾಲೀಕನ ಬಂಧನದ ಬೆನ್ನಲ್ಲೇ ಇಡಿ ರೇಡ್‌

ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕರಿಗೆ ED ಶಾಕ್‌

Coldriff cough syrup: ಸುಮಾರು 21 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ, ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೇರಿದ ಏಳು ಸ್ಥಳಗಳಿಗೆ ಇಡಿ ಸೋಮವಾರ ದಾಳಿ ನಡೆಸಿದೆ. ತಮಿಳುನಾಡು ಔಷಧ ನಿಯಂತ್ರಣ ಕಚೇರಿಯ ಉನ್ನತ ಅಧಿಕಾರಿಗಳ ನಿವಾಸಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಸಲಾಯಿತು.

Murder Case: ಐದು ತಿಂಗಳ ಹಿಂದೆಯಷ್ಟೇ ಕೈ ಹಿಡಿದವಳ ಕಥೆನೇ ಮುಗ್ಸಿದ ಪಾಪಿ ಪತಿ

ಐದು ತಿಂಗಳ ಹಿಂದೆಯಷ್ಟೇ ಕೈ ಹಿಡಿದವಳ ಕಥೆನೇ ಮುಗ್ಸಿದ ಪಾಪಿ ಪತಿ

Husband kills wife: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಲಾಗಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ಪತಿ ನವೀನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಐದು ತಿಂಗಳ ಹಿಂದಷ್ಟೇ ಇವರಿಬ್ಬರ ಮದುವೆಯಾಗಿತ್ತು. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ನೇತ್ರಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Double Murder: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಡಬಲ್‌ ಮರ್ಡರ್!‌ ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ

ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ

Vijayapur Double Murder Case: ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು . ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಎಂದು ಗುರುತಿಸಲಾಗಿದೆ.

Murder Case: ಲವ್‌ ಬ್ರೇಕಪ್‌; ಹಾಸನದಲ್ಲಿ ಯುವಕನ ಬರ್ಬರ ಹತ್ಯೆ

ಲವ್‌ ಬ್ರೇಕಪ್‌; ಹಾಸನದಲ್ಲಿ ಯುವಕನ ಬರ್ಬರ ಹತ್ಯೆ

brutal murder in Hassan:ಹಾಸನದಲ್ಲಿ ಭೀಕರ ಕೊಲೆಯಾಗಿದ್ದು, ಲವ್ ಬ್ರೇಕಪ್ ಸಂಬಂಧ ಪ್ರೇಮಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಸಂದೀಪ್ (24) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

Drug Smuggling: ಫುಡ್‌ ಟಿನ್‌ಗಳಲ್ಲಿ ಮಾದಕ ವಸ್ತು ಸಾಗಣೆ; ಬೆಂಗಳೂರಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

ಬೆಂಗಳೂರಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ!

Drugs seized: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನು ವಶಕ್ಕೆ ಪಡೆಯಲಾಗಿದೆ. ಶ್ರೀಲಂಕಾದಿಂದ ಬರುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

Crime News: ಪ್ರೇಯಸಿಯನ್ನು ಮದುವೆಯಾಗಲು ಹೆಂಡ್ತಿಗೇ ಬೆಂಕಿ ಹಚ್ಚಿದ ಕಿಡಿಗೇಡಿ

ಪ್ರೇಯಸಿಯನ್ನು ಮದುವೆಯಾಗಲು ಹೆಂಡ್ತಿಗೇ ಬೆಂಕಿ ಹಚ್ಚಿದ ಕಿಡಿಗೇಡಿ

Man killed his wife: ತನ್ನ ಪ್ರಿಯತಮೆಯನ್ನು ಮದುವೆಯಾಗಲು ಅಡ್ಡಿಯಾಗಿದ್ದ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿಯೊಬ್ಬ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ. ಈತನಿಗೆ ಅದಾಗಲೇ ಒಂದು ಮದುವೆಯಾಗಿದ್ದು, ವಿಷಯ ಮುಚ್ಚಿಟ್ಟು ಎರಡನೇ ಮದುವೆ ಮಾಡಲಾಗಿತ್ತು. ಇದೀಗ ಪಾಪಿ ಈ ದುಷ್ಕೃತ್ಯ ಮೆರೆದಿದ್ದಾನೆ.

Physical Abuse case: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಘಟನೆ ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ನಡೆದಿದೆ. ದುರ್ಗಾಪುರದ ಐಕ್ಯೂ ಸಿಟಿ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ ಒಡಿಶಾದ ವಿದ್ಯಾರ್ಥಿನಿ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು.

Self Harming: ತಂದೆ, ತಾಯಿ, ಮಗ ಒಟ್ಟಿಗೇ ಆತ್ಮಹತ್ಯೆ ; ಡೆತ್‌ ನೋಟ್‌ನಲ್ಲಿತ್ತು ಆ ರಹಸ್ಯ

ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಶರಣಾದ ಕುಟುಂಬದ ಮೂರು ಸದ್ಯರು

ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದ ಕರ್ಣಿ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಿರಾಪುರ ಕಾಲೋನಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಮೃತರನ್ನು 63 ವರ್ಷದ ರೂಪೇಂದ್ರ ಶರ್ಮಾ, ಅವರ 58 ವರ್ಷದ ಪತ್ನಿ ಸುಶೀಲಾ ಶರ್ಮಾ ಮತ್ತು ಅವರ 32 ವರ್ಷದ ಮಗ ಪುಲ್ಕಿತ್ ಶರ್ಮಾ ಎಂದು ಗುರುತಿಸಲಾಗಿದೆ.

Self Harming: ಹೃದಯವಿದ್ರಾವಕ ಘಟನೆ; ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ

ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ

ಗೌರಿಬಿದನೂರಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, (Self Harming) ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗೌರಿಬಿದನೂರು ನಗರೆದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಮೃತ ಯುವತಿ.

Karur Stampede: ಕರೂರ್ ಕಾಲ್ತುಳಿತ ಪ್ರಕರಣ: ತಮಿಳಗ ವೆಟ್ರಿ ಕಳಗಂನಿಂದ ನಾಳೆ ಸಂತಾಪ ಸಭೆ

ಕರೂರ್ ಕಾಲ್ತುಳಿತಕ್ಕೆ ಟಿವಿಕೆ ನಾಳೆ ಸಂತಾಪ

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಕರೂರಿನಲ್ಲಿ ಸೆಪ್ಟೆಂಬರ್ 27ರಂದು ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ ಬಳಿಕ ಇದೀಗ ಪಕ್ಷದಿಂದ ಭಾನುವಾರ ಸಂತಾಪ ಸೂಚಿಸುವ ಸಭೆ ನಡೆಯಲಿದೆ.

ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ ಪತ್ನಿಗೆ ಸೋನಿಯಾ ಗಾಂಧಿ ಪತ್ರ

ಹರಿಯಾಣ ಪೊಲೀಸ್ ಅಧಿಕಾರಿ ಆತ್ಮಹತ್ಯೆ; ಸೋನಿಯಾ ಗಾಂಧಿ ಪತ್ರ

ಹರಿಯಾಣದ ಪೊಲೀಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆ ಬಳಿಕ ಅವರ ಪತ್ನಿ ಅಮ್ನೀತ್ ಪಿ. ಕುಮಾರ್ ಅವರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪತ್ರ ಬರೆದಿದ್ದಾರೆ. ಇದರಲ್ಲಿ ಅವರು ದುಃಖ ವ್ಯಕ್ತಪಡಿಸಿದ್ದು, ಅಧಿಕಾರದಲ್ಲಿರುವವರ ಪೂರ್ವಾಗ್ರಹ ಮತ್ತು ಪಕ್ಷಪಾತದ ವರ್ತನೆ, ಸಾಮಾಜಿಕ ನ್ಯಾಯದ ಬಗ್ಗೆ ಪ್ರಶ್ನಿಸಿದ್ದಾರೆ.

Viral News: ಡೇಟಿಂಗ್ ಆ್ಯಪ್‌ ಬಗ್ಗೆ ಎಚ್ಚರ...ಎಚ್ಚರ!ಮುದ್ದಾಗಿ ಮಾತನಾಡಿ ಯುವಕನಿಗೆ 24,000 ರೂ. ಪಂಗನಾಮ

ಕೇವಲ ಡ್ರಿಂಕ್ಸ್‌ಗಳಿಗೆ 24,000 ರೂ.!

Dating app scam: ಕೇವಲ ಮದ್ಯಕ್ಕಾಗಿ ಯುವಕನೊಬ್ಬನನ್ನು ಬಾರ್ ಗೆ ಕರೆಸಿದ ಯುವತಿಯೊಬ್ಬಳು 24,000 ರೂ. ನ ಬಿಲ್ ಅನ್ನು ಆತನ ಕೈಗೊಪ್ಪಿಸಿ ವಂಚಿಸಿದ ಘಟನೆ ನಡೆದಿದೆ. ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಪರಿಚಯವಾದ ಯುವತಿಯನ್ನು ಭೇಟಿ ಮಾಡಲು ಹೋದ ಮುಂಬೈ ಮೂಲದ ಯುವಕ ವಂಚನೆಗೆ ಒಳಗಾಗಿರುವುದಾಗಿ ರೆಡ್ಡಿಟ್ ನಲ್ಲಿ ಹೇಳಿಕೊಂಡಿದ್ದು ಭಾರಿ ವೈರಲ್ ಆಗಿದೆ.

sedition case: ನಿಷೇಧಿತ ಪಿಎಫ್‌ಐಗೆ ಮರುಜೀವ ನೀಡಲು ಯತ್ನ, ಧರ್ಮಗುರು ಬಂಧನ

ನಿಷೇಧಿತ ಪಿಎಫ್‌ಐಗೆ ಮರುಜೀವ ನೀಡಲು ಯತ್ನ, ಧರ್ಮಗುರು ಬಂಧನ

ಸೈಯದ್ ಇಬ್ರಾಹಿಂ ತಂಙಳ್ ನಿಷೇಧಿತ ಪಿಎಫ್‌ಐ (PFI) ಸಂಘಟನೆ ಪರ ಪೋಸ್ಟ್ ಹಾಕುತ್ತಿದ್ದು, ಪಿಎಫ್‌ಐ ಬಲಪಡಿಸುವ ಉದ್ದೇಶದಿಂದ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯನಾಗಿದ್ದ. ದಕ್ಷಿಣ ಕನ್ನಡದಲ್ಲಿ ಇಬ್ರಾಹಿಂ ಸಲ್ಮಾನ್ ಸಲ್ಮ ಎಂಬ ವಾಟ್ಸ್ಯಾಪ್ ಗ್ರೂಪ್ ರಚಿಸಿ ಪಿಎಫ್ಐ ಪ್ರಚಾರ ಮಾಡುತ್ತಿದ್ದ.

Anil Ambani: ಅಕ್ರಮ ಹಣ ವರ್ಗಾವಣೆ- ಅನಿಲ್ ಅಂಬಾನಿ ಸಹಾಯಕನ ಅರೆಸ್ಟ್‌!

ಅನಿಲ್ ಅಂಬಾನಿ ಸಹಾಯಕನ ಅರೆಸ್ಟ್‌!

Illegal money laundering: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಸುಮಾರು 17,000 ಕೋಟಿ ರೂ. ಮೌಲ್ಯದ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿ ಅವರ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Physical Assault: ದೇಶವೇ ಬೆಚ್ಚಿ ಬೀಳುವ ಘಟನೆ; ಕಾಲೇಜಿನಲ್ಲಿಯೇ MBBS ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಕಾಲೇಜಿನಲ್ಲಿಯೇ MBBS ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

2024 ರಲ್ಲಿ ಆರ್‌ಜಿಕರ್‌ ಕಾಲೇಜಿನಲ್ಲಿ ನಡೆದಿದ್ದ, ಜೂನಿಯರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾಸುವ ಮುನ್ನವೇ ಪಶ್ಚಿಮ ಬಂಗಾಳದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬ ದೂರು ಕೇಳಿ ಬಂದಿದೆ.

Spy for Pakistan:  ಪಾಕ್‌ ಮಹಿಳೆಯಿಂದ ಹನಿ ಟ್ರ್ಯಾಪ್‌; ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ರಾಜಸ್ಥಾನ ಗುಪ್ತಚರ ಇಲಾಖೆಯು ಅಲ್ವಾರ್ ನಿವಾಸಿಯನ್ನು ಬಂಧಿಸಿದೆ. ಬಹು ಗುಪ್ತಚರ ಸಂಸ್ಥೆಗಳ ನಿರಂತರ ಕಣ್ಗಾವಲು ಮತ್ತು ತನಿಖೆಯ ನಂತರ, 1923 ರ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಈ ಬಂಧನವನ್ನು ಮಾಡಲಾಗಿದೆ.

Loading...