ಚಂದ್ರನಾಥ್ ಹತ್ಯೆ ಪ್ರಕರಣ: ಮೂವರ ಬಂಧನ
Murder case of Chandranath Rath: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಸುಳಿವೊಂದು ಲಭ್ಯವಾಗಿದೆ. ಕೋಲ್ಕತ್ತಾ ಬಳಿಯ ಟೋಲ್ ಬೂತ್ನಲ್ಲಿ ಮಾಡಲಾದ ಯುಪಿಐ ಪಾವತಿಯು ನಿರ್ಣಾಯಕ ಸುಳಿವು ನೀಡಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ.