ಬೆಂಗಳೂರು: ದೇವನಹಳ್ಳಿ ಹೊರವಲಯದ(ಬೆಂಗಳೂರು ಗ್ರಾಮಾಂತರ ಜಿಲ್ಲೆ) ಹೆದ್ದಾರಿ ಬದಿಯ ಹೋಟೆಲ್ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ, ಕೆನ್ನಾಲಿಗೆಗೆ ಹೋಟೆಲ್ ಸುಟ್ಟು ಭಸ್ಮವಾಗಿದೆ.
ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಗುರುವಾರ ಹೋಟೆಲ್ನಲ್ಲಿ ಆಕಸ್ಮಿಕ ಬೆಂಕಿ ಬಿದ್ದು, ಇಡೀ ಹೋಟೆಲ್ ಧಗಧಗಿಸಿ ಹೊತ್ತಿ ಉರಿಯಿತು.