Sunday, 28th April 2024

ಅ.21ರಿಂದ ಮಕ್ಕಳಿಗೆ ಬಿಸಿಯೂಟ ಪುನರಾರಂಭ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿನ ಭೀತಿಯ ನಡುವೆಯೂ 6 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಮಕ್ಕಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ಅ.21ರಿಂದ ಪುನರಾರಂಭಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಇದೇ ತಿಂಗಳ 21ರಿಂದ ಮಧ್ಯಾಹ್ನ ಉಪಹಾರ ಯೋಜನೆ ಪುನರಾರಂಭಿಸಲು ರಾಜ್ಯ ಕಚೇರಿಯಿಂದ ಸೂಚನೆ ನೀಡಿರುತ್ತಾರೆ.

 

Leave a Reply

Your email address will not be published. Required fields are marked *

error: Content is protected !!