Saturday, 27th July 2024

ಸಿಬಿಐ ಅಧಿಕಾರಿಗಳಿಂದ ಮಲ್ಲಮ್ಮ ವಿಚಾರಣೆ

*ಯೋಗೇಶ್‍ ಗೌಡ ಕೊಲೆ ಪ್ರಕರಣ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‍ ಗೌಡ ಕೊಲೆ ಪ್ರಕರಣದಲ್ಲಿ ಆತನ ಪತ್ನಿ ಮಲ್ಲಮ್ಮರನ್ನು ಕೇಂದ್ರ ತನಿಖಾ ದಳ ವಿಚಾರಣೆಗೆ ಒಳಪಡಿಸಿದೆ.

ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿ ಗಾರ ಸಹ ಹಾಜರಾಗುವಂತೆ ನೋಟೀಸು ಕಳಿಸಲಾಗಿತ್ತು. ಇದಕ್ಕೂ ಮುನ್ನ, ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಹೋ ದರ ವಿಜಯ್ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು

Leave a Reply

Your email address will not be published. Required fields are marked *

error: Content is protected !!