Tuesday, 23rd April 2024

ಗದ್ದೆಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿಯಡಿ ಮಣ್ಣಿನ ಕೆಲಸ ಮಾಡಿಕೊಳ್ಳಲು ಅವಕಾಶ: ವಿಧಾನಸಭಾಧ್ಯಕ್ಷ ಕಾಗೇರಿ

ಶಿರಸಿ : ಪ್ರವಾಹದಿಂದ ಹಾನಿಯುಂಟಾದ ತೋಟ, ಗದ್ದೆಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿಯಡಿ ಮಣ್ಣಿನ ಕೆಲಸ ಹೆಚ್ಚು ಮಾಡಿಕೊಳ್ಳಲು ಅವಕಾಶ ನೀಡಲಾಗು ವುದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ತಾಲೂಕಿನ ವಿವಿಧ ಕಡೆಗಳಲ್ಲಿ ಪ್ರವಾಹ ಹಾನಿ ವೀಕ್ಷಣೆ ಮಾಡಿ, ಹೆಗಡೆಕಟ್ಟಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕ್ರಿಯಾ ಯೋಜನೆಯನ್ನು ಶೀಘ್ರದಲ್ಲಿ ರೂಪಿಸಿ, ಮಳೆಗಾಲದ ನಂತರ ಕೃಷಿ ಅಭಿವೃದ್ಧಿಗೆ ಸಹಕಾರ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಗದ್ದೆ ಗಳಲ್ಲಿ ತೊಳೆದುಕೊಂಡು ಹೋಗಿರುವ ಮಣ್ಣುಗಳ […]

ಮುಂದೆ ಓದಿ

error: Content is protected !!