ನವದೆಹಲಿ: ಭಾರತೀಯ ಸಮಾಜ ಪಕ್ಷದ ಸಂಸ್ಥಾಪಕ ನಾಯಕ ಓಂ ಪ್ರಕಾಶ್ ರಾಜ್ಭರ್ ಭಾನುವಾರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಸರ್ಕಾರಕ್ಕೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡರು. ನಾವು 2024 ರ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಹೋರಾಡಲು ನಿರ್ಧರಿಸಿದ್ದೇವೆ. ನಾನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು (ಉತ್ತರ ಪ್ರದೇಶ) ಮುಖ್ಯ ಮಂತ್ರಿ ಯೋಗಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ರಾಜ್ಭರ್ ತಿಳಿಸಿದರು. ಜು.18ರಂದು ದೆಹಲಿಯಲ್ಲಿ ನಡೆಯಲಿರುವ ಎನ್ಡಿಎ ಸಭೆಯಲ್ಲಿ ಭಾಗವಹಿಸಲಿದ್ದೇವೆ. ನನಗೆ ಸಚಿವ ಸ್ಥಾನ […]
ಪಾಟ್ನಾ: ಪಾಟ್ನಾದಲ್ಲಿ ಜೂ.23 ರಂದು ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚಿತವಾಗಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ನಗರದಲ್ಲಿ ಬೀಡುಬಿಟ್ಟಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ...
ಹುಬ್ಬಳ್ಳಿ: ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರದಂತೆ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆಂಬ ವರದಿಯಾಗಿದೆ. ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಕಾಂಗ್ರೆಸ್...
ಕೊಲ್ಕತ್ತಾ: ಬಿಜೆಪಿಗೆ ಪರ್ಯಾಯವಾಗಿ ಮತ್ತೊಂದು ಶಕ್ತಿ ಕಂಡುಕೊಂಡ ದಿನ ಕೇಂದ್ರ ದಲ್ಲಿ ಅಧಿಕಾರ ಕಳೆದುಕೊಳ್ಳುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿಯನ್ನು ತೊಡೆದು ಹಾಕಲು...
ನವದೆಹಲಿ: ಇತ್ತೀಚೆಗಷ್ಟೇ ದೇಶದ ಹತ್ತು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಹೆಚ್ಚಿನೆಡೆ ಜಯಭೇರಿ ಬಾರಿಸುತ್ತಲೇ ಬಂದಿರುವ ಬಿಜೆಪಿ ಈಗ 2024 ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ರಾಷ್ಟ್ರೀಯ ನಾಯಕ...