Tuesday, 16th April 2024

ಅಫ್ತಾಬ್ ಪೂನಾವಾಲಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ನ್ಯಾಯಾಂಗ ಬಂಧನವನ್ನು ದೆಹಲಿಯ ಸಾಕೇತ್ ನ್ಯಾಯಾಲಯ ಮತ್ತೆ 14 ದಿನಗಳವರೆಗೆ ವಿಸ್ತರಿಸಿದೆ. ದೆಹಲಿ ಪೊಲೀಸರು ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿದ್ದು, ತನಿಖೆ ಪ್ರಗತಿ ಯಲ್ಲಿದೆ ಎಂದು ಹೇಳಿದ್ದಾರೆ. ವಿಚಾರಣೆಯ ನಂತರ ನ್ಯಾಯಾಲಯವು ಪೂನಾವಾಲಾನ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತು. ಇದಕ್ಕೂ ಮುನ್ನ ನ್ಯಾಯಾಲಯವು ಅಫ್ತಾಬ್‌ ನನ್ನು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಇಂದಿಗೆ ಕೊನೆಗೊಳ್ಳಲಿದೆ. ಅಫ್ತಾಬ್ ಪೂನವಾಲಾ ದೆಹಲಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾಳನ್ನು […]

ಮುಂದೆ ಓದಿ

ನ್ಯಾಯಾಂಗ ಬಂಧನಕ್ಕೆ ಅಫ್ತಾಬ್‌ ಅಮೀನ್‌ ಪೂನಾವಾಲಾ

ನವದೆಹಲಿ: ತನ್ನ ಸಹಜೀವನ ಸಂಗಾತಿ ಶ್ರದ್ಧಾ ವಾಲಕರ್‌ ಕೊಲೆ ಪ್ರಕರಣದ ಆರೋಪಿ ಅಫ್ತಾಬ್‌ ಅಮೀನ್‌ ಪೂನಾವಾಲಾ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಲೆ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ...

ಮುಂದೆ ಓದಿ

ಅಫ್ತಾಬ್‌ ಅಮಿನ್‌ ಪೂನಾವಾಲಗೆ ನಾಳೆ ಮಂಪರು ಪರೀಕ್ಷೆ

ನವದೆಹಲಿ: ಶ್ರದ್ಧಾ ವಾಲ್ಕರ್‌ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಫ್ತಾಬ್‌ ಅಮಿನ್‌ ಪೂನಾವಾಲನನ್ನು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಆಸ್ಪತ್ರೆಯಲ್ಲಿ ಸೋಮವಾರ ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ದೆಹಲಿ ನ್ಯಾಯಾಲಯವು...

ಮುಂದೆ ಓದಿ

error: Content is protected !!