Sunday, 12th May 2024

ಲಾಕ್ ಡೌನ್ ಬೇಡವಾದರೆ ಜನತೆ ಸರ್ಕಾರದೊಂದಿಗೆ ಸಹಕರಿಸಲಿ: ಸಚಿವ‌ ಬಿ.ಸಿ. ಪಾಟೀಲ್

– ಬೆಳೆಗಳ ಬೆಲೆ ಕುಸಿತದ ಬಗ್ಗೆ ಕೃಷಿ ಸಚಿವರ ಉಡಾಫೆ ಉತ್ತರ ಕೊಪ್ಪಳ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಬಾರದು ಎಂದರೆ ರಾಜ್ಯದ ಜನತೆ ಸರ್ಕಾರ ಜಾರಿಗೆ ತಂದ ನಿಯಮ ಗಳನ್ನು ತಪ್ಪದೆ ಪಾಲಿಸಬೇಕು. ಈಗಾಗಲೇ ಸಿಎಂ ಯಡಿಯೂರಪ್ಪ ಸಹ ಲಾಕ್‌ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಜನರೂ ಸಹಕಾರ ನೀಡಬೇಕು. ಜನರು ಸಹಕರಿಸದಿದ್ದರೆ ಲಾಕ್‌ಡೌನ್ ಅನಿವಾರ್ಯ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ಅವರು ಕೊಪ್ಪಳ ತಾಲೂಕಿನ ಗಿಣಿಗೇರಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, […]

ಮುಂದೆ ಓದಿ

ಕೃಷಿ ಸಚಿವರಿಗೆ ಯಾವಾಗ ಭತ್ತ ನಾಟಿ ಮಾಡುತ್ತಾರೆ ಅನ್ನುವುದೇ ಗೊತ್ತಿಲ್ಲ: ರೈತರ ತರಾಟೆ

ಮೈಸೂರು: ಕೃಷಿ ಸಚಿವರಿಗೆ ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅನ್ನುವುದೇ ಗೊತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಸಾಮಾನ್ಯ ಪರಿಜ್ಞಾನವೂ ಇಲ್ಲ. ಜಿಲ್ಲಾಡಳಿತ ಕೇಳಿದರೆ ಸರ್ಕಾರ ಆದೇಶ ಮಾಡಬೇಕು...

ಮುಂದೆ ಓದಿ

ಬಸವಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಕೃಷಿ ಸಚಿವ ಬಿ.ಸಿ. ಪಾಟೀಲ

ಕೊಪ್ಪಳ: ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ...

ಮುಂದೆ ಓದಿ

error: Content is protected !!