ಆನೇಕಲ್: ಮೆಣಸಿಗನಹಳ್ಳಿ ಹೇಮಂತ್ ಕುಮಾರ್ ಕೊಲೆ ಪ್ರಕರಣದ ಆರೋಪಿಗಳು ಅಡಗಿರುವ ಮಾಹಿತಿ ಮೇಲೆ ಸ್ಥಳಕ್ಕೆ ಹೋದ ಪೋಲೀಸರ ಮೇಲೆಯೆ ಹಲ್ಲೆಗೆ ಮುಂದಾಗಿದ್ದಾರೆ. ಆಗ ಆರೋಪಿಗಳ ಕಾಲಿಗೆ ಆನೇಕಲ್ ಸಬ್ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್ ಗುಂಡು ಹಾರಿಸಿದ್ದಾರೆ. ವಣಕನಹಳ್ಳಿ ಖಾಸಗಿ ಲೇಔಟ್ ನಲ್ಲಿ ಘಟನೆ ಆಕಾಶ್ ಗುಂಡೇಟು ತಿಂದಿರುವ ಕೊಲೆ ಆರೋಪಿ. ಸದ್ಯ ಆರೋಪಿ ಆಕಾಶ್ ಗೆ ಆನೇಕಲ್ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ನಾಲ್ಕು ಮಂದಿಯಲ್ಲಿ ಒಬ್ಬನಿಗೆ ಗುಂಡೇಟು ಮತ್ತೊಬ್ಬ ಪೋಲೀಸ್ ಕಸ್ಟಡಿಯಲ್ಲಿ ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.
ಆನೇಕಲ್: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆಯಾಗಿರುವ ಘಟನೆ ಆನೇಕಲ್ ಪಟ್ಟಣದ ಹೂವಾಡಿಗಾರ ಬೀದಿಯಲ್ಲಿ ನಡೆದಿದೆ. 25 ವರ್ಷದ ಪ್ರೇಮ ಕೊಲೆಯಾದ ಮಹಿಳೆ. ಪತಿ ವೆಂಕಟೇಶಾಚಾರಿಯಿಂದ ಪತ್ನಿ ಪ್ರೇಮ...
ಆನೇಕಲ್: ಮನೆಯಲ್ಲಿ ಮಲಗಿದ್ದ ಪತ್ನಿಯ ಕತ್ತು ಕೊಯ್ದು ಕೊಂದ ಪತಿ, ಬಳಿಕ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸೋಮವಾರ ಬೆಳಗ್ಗೆ ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಘಟನೆ ಸಂಭವಿಸಿದೆ....
ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ನಲ್ಲಿ ಶನಿವಾರ ರಾತ್ರಿ ನಡೆದಿರುವ ಡಬಲ್ ಮರ್ಡರ್ ಪ್ರಕರಣದಲ್ಲಿ ಅನೈತಿಕ ಸಂಬಂಧಕ್ಕೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಹೆಣವಾಗಿ ಹೋಗಿದ್ದಾನೆ. ತಾಲೂಕಿನ ಚಂದಾಪುರದಲ್ಲಿ...
ಬೆಂಗಳೂರು: ನಗರದ ಹೊರವಲಯದಲ್ಲಿನ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಮನೆಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆನೇಕಲ್ ತಾಲೂಕಿನ ಜಿಗಣಿಯ ಪೊಲೀಸ್ ಠಾಣೆಯ ಹಿಂಭಾಗದಲ್ಲಿ...
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸ ಬಹುದಾದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು...