ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸ ಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸವಲತ್ತನ್ನು ಹಿಂತೆಗೆದುಕೊಂಡ ನಿರ್ಧಾರ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ವಾದ ಮಂಡಿಸಿದ ಹಿರಿಯ ವಕೀಲ ಶೇಖರ್ ನಾಫಡೆ ಹೇಳಿದ್ದನ್ನು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ […]
ವಿಶ್ವವಾಣಿ ಕ್ಲಬ್ಹೌಸ್ ಸಂವಾದ – ೨೪೧ ಶೇಖ್ ಅಬ್ದುಲ್ಲಾನನ್ನು ಅಲ್ಲಿನ ಮುಖ್ಯಮಂತ್ರಿ ಮಾಡಬೇಕು ಎಂಬ ಒಂದೇ ಕಾರಣಕ್ಕೆ ಪಿಒಕೆ ಪಾಕಿಸ್ತಾನದ ಪಾಲಾಯಿತು ದಿ ಕಾಶ್ಮೀರ್ ಫೈಲ್ಸ್ ಕಾಶ್ಮೀರದಲ್ಲಿ...
ನವದೆಹಲಿ: ಆರ್ಟಿಕಲ್ 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಬಗ್ಗೆ ಕ್ಲಬ್ ಹೌಸ್ ಎಂಬ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಆರ್ಟಿಕಲ್...
ಅಭಿವ್ಯಕ್ತಿ ಡಾ.ಆರ್.ಜಿ.ಹೆಗಡೆ ಕಾಶ್ಮೀರ ಸಮಸ್ಯೆಗೆ ಸಂಬಂಧಿಸಿದಂತೆ ಮುಖ್ಯವಾದ ವೈಫಲ್ಯ ಅಲ್ಲಿನ ನಾಯಕರದು. ಭಾರತ ಸರಕಾರದ ಉದಾರ ನೀತಿಗಳನ್ನು ಮತ್ತು ಪಾಕಿಸ್ತಾನದಂತಹ ದೇಶದೊಂದಿಗೆ ಹೋಗುವ ಅಪಾಯಗಳನ್ನು ಮುಗ್ಧ ಮನಸ್ಸಿನ...