Friday, 19th April 2024

ನ.25ರಂದು ಬಾಹುಬಲಿ ಮೂರ್ತಿಗೆ ಮಹಾಮಸ್ತಕಾಭಿಷೇಕ

ಮಂಡ್ಯ: ಬಸದಿ ಹೊಸಕೋಟೆ ಗ್ರಾಮದಲ್ಲಿ ಬಾಹುಬಲಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಶ್ರವಣ ಬೆಳಗೊಳದ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಅಮರಕೀರ್ತಿ ಯುಗಳ ಮುನಿಗಳ ದಿವ್ಯಸಾನಿಧ್ಯ ದಲ್ಲಿ ಪುನರ್ ಪ್ರತಿಷ್ಠಾಪನಾ ಕಾರ್ಯ ಭರದಿಂದ ಸಾಗುತ್ತಿದ್ದು, ನ.25ರಂದು ಬಾಹುಬಲಿ ಮೂರ್ತಿಗೆ ಮಹಾಮಸ್ತಕಾಭಿ ಷೇಕ ನಡೆಯಲಿದೆ. ಸುಮಾರು 17 ಅಡಿ ಎತ್ತರದ ವೈರಾಗ್ಯಮೂರ್ತಿ ಭಗವಾನ್ ಬಾಹುಬಲಿ ಮೂರ್ತಿಯ ಪುನರ್ ಪ್ರತಿಷ್ಠಾಪನಾ ಕಾರ್ಯವನ್ನು ಭಗವಾನ್ ಬಹುಬಲಿ ದಿಗಂಬರ ಜೈನ ಟ್ರಸ್ಟ್ ಹಮ್ಮಿಕೊಂಡಿದೆ. ಭಗವಾನ್ ಬಾಹುಬಲಿಯ ಏಕಶಿಲಾಮೂರ್ತಿ ಹಾಗೂ […]

ಮುಂದೆ ಓದಿ

48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ದೇಶಕ ರಾಜಮೌಳಿ 

ಹೈದರಾಬಾದ್: ರಾಜಮೌಳಿ ಅವರಿಗೆ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಶುಭಾಶಯ ಮಹಾಪೂರವೇ ಹರಿದುಬಂದಿದೆ. 2001ರಲ್ಲಿ ತೆರೆಕಂಡ ‘ಸ್ಟೂಡೆಂಟ್ ನಂಬರ್ 1’ ತೆಲುಗು ಚಿತ್ರದ ಮೂಲಕ ರಾಜಮೌಳಿ ನಿರ್ದೇಶನಕ್ಕಿಳಿದರು...

ಮುಂದೆ ಓದಿ

ಬಾಹುಬಲಿ ನಟಿಗೆ ಕೊರೋನಾ ಸೋಂಕು ದೃಢ

ಹೈದರಾಬಾದ್: ಮಿಲ್ಕಿ ಬ್ಯೂಟಿ ಖ್ಯಾತಿ ನಟಿ ತಮನ್ನಾಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೈದ್ರಾಬಾದ್ನಲ್ಲಿ ಶೂಟಿಂಗ್ನಲ್ಲಿದ್ದ ನಟಿ ಅನಾರೋಗ್ಯಕ್ಕೆ ಒಳಗಾಗಿದ್ದು, ಪರೀಕ್ಷೆಗೆ ಒಳಪಟ್ಟಾಗ  ಕೋವಿಡ್ ಸೋಂಕು ಪತ್ತೆಯಾಗಿದೆ. ಸದ್ಯ ಆಸ್ಪತ್ರೆಗೆ...

ಮುಂದೆ ಓದಿ

error: Content is protected !!