Saturday, 27th July 2024

ಶಾಸಕ ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು

ಬಸವನಬಾಗೇವಾಡಿ: ಶಾಸಕ ಶಿವಾನಂದ ಪಾಟೀಲ ಅವರು ಆರು ಬಾರಿ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ ಅಲ್ಲದೇ  ಜಿಲ್ಲೆಯ ಹಿರಿಯ ಶಾಸಕರಾಗಿರುವ ಇವರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಸಚಿವ ಸ್ಥಾನ  ನೀಡಬೇಕು ಎಂದು  ಮಸಬಿನಾಳದ ಕಾಂಗ್ರೆಸ  ಯುವ ಮುಖಂಡ ಹಣಮಂತರಾಯ ಗುದ್ದಿ ಒತ್ತಾಯಿಸಿ ದ್ದಾರೆ. ಶಾಸಕ   ಶಿವಾನಂದ ಪಾಟೀಲ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನ ಮಾಡುವ ಮೂಲಕ ಅಭಿವೃದ್ದಿಪರ ಚಿಂತಕರಾಗಿದ್ದಾರೆ.  ಈ ನಿಟ್ಟಿನಲ್ಲಿ  ಶಾಸಕ ಶಿವಾನಂದ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಇದರಿಂದ […]

ಮುಂದೆ ಓದಿ

ಶಾಸಕ ಶಿವಾನಂದ ಪಾಟೀಲ ಹ್ಯಾಟ್ರಿಕ್ ಗೆಲುವು

ಅಭಿವೃದ್ದಿ ಕಾರ್ಯಕ್ಕೆ ತಲೆ ಭಾಗಿದ ಮತದಾರ ಮಂಜು ಕಲಾಲ ಬಸವನಬಾಗೇವಾಡಿ: ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಶಿವಾನಂದ ಪಾಟೀಲ ೬೮೧೨೬ ಮತಗಳನ್ನ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು...

ಮುಂದೆ ಓದಿ

ಮೀಸಲಾತಿ ಕೊಟ್ಟರೆ ವಿಜಯೋತ್ಸವ ಇಲ್ಲವೆ ಹೋರಾಟ ತೀವ್ರ: ಶಂಕರಗೌಡ ಬಿರಾದಾರ್ ಎಚ್ಚರಿಕೆ

ಬಸವನಬಾಗೇವಾಡಿ: ಡಿಸೆಂಬರ್ 22ರಂದು ಬೆಳಗಾವಿಯ ಸುವರ್ಣಸೌಧದ ಎದುರಿಗೆ ನಡೆಯಲಿರುವ ಪಂಚಮಸಾಲಿ ಮೀಸ ಲಾತಿ ಹೋರಾಟಕ್ಕೆ ಬಸವನ ಬಾಗೇವಾಡಿ ತಾಲೂಕಿನಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಸಮುದಾಯದ ಜನರು...

ಮುಂದೆ ಓದಿ

ರೇಖಾ ಪರಶುರಾಮ ಬೆಕಿನಾಳ ಅವಿರೋಧ ಆಯ್ಕೆ

ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಜರುಗಿದ ಚುನಾವಣೆಯಲ್ಲಿ ೧೨ ನೇ ವಾರ್ಡಿನ ಪುರಸಭೆ ಸದಸ್ಯೆ ರೇಖಾ ಪರಶುರಾಮ ಬೆಕಿನಾಳ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ...

ಮುಂದೆ ಓದಿ

error: Content is protected !!