Friday, 19th April 2024

ಹೆಬ್ಬಾಳ ಜಂಕ್ಷನ್ ನಲ್ಲಿ ಬರಲಿದೆ ಇನ್ನೂ ಮೂರು ಲೇನ್ ಫ್ಲೈಓವರ್

– ಮೇಲ್ಸೇತುವೆ ವಿಸ್ತರಣೆ ಯೋಜನೆಗೆ ಹೊಸ ವರ್ಷದ ಮೊದಲ ದಿನ ಚಾಲನೆ – ಭೂಮಿ ಪೂಜೆ ನೆರವೇರಿಸಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ – 87 ಕೋಟಿ ರೂಪಾಯಿ ವೆಚ್ಚದ ಮೊದಲ ಹಂತದ ಕಾಮಗಾರಿ ಆರಂಭ – ಮೂರು ಲೇನ್ ಮೇಲ್ಸೇತುವೆ ಮತ್ತು ಮೂರು ಲೇನ್ ಅಂಡರ್ ಪಾಸ್ – 12 ತಿಂಗಳಲ್ಲಿ ಕಾಮಗಾರಿ ಪೂರ್ಣ ಬೆಂಗಳೂರು: ಕಳೆದ ಒಂದು ದಶಕದಿಂದ ನೆನಗುದಿಗೆ ಬಿದ್ದಿದ್ದ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ ಕಾಮಗಾರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ […]

ಮುಂದೆ ಓದಿ

ಕಾರ್ಯನಿರತ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್

ಬೆಂಗಳೂರು: ಕಾರ್ಯನಿರತ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್ ನೀಡುವ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು. ಕರ್ನಾಟಕ...

ಮುಂದೆ ಓದಿ

ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಉಚಿತವಾಗಿ ಬಿಡಿಎ ನಿವೇಶನ ಹಸ್ತಾಂತರಿಸಲಾಯಿತು. ಬೆಂಗಳೂರಿನಲ್ಲಿ ಬುಧವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್...

ಮುಂದೆ ಓದಿ

error: Content is protected !!