ಹರಿಯಾಣ: ಪಿಎಫ್ ಇಲಾಖೆಯ ಇಪಿಎಫ್ಒ ಕಚೇರಿಯಲ್ಲಿ ನಿರ್ವಹಿಸುವ ಅಧಿಕಾರಿ 1 ಲಕ್ಷ ರೂ. ಲಂಚ ಪಡೆಯವ ವೇಳೆ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಆತನ ಸಹಚರ ಹಾಗೂ ಕಚೇರಿಯ ಸಹೋದ್ಯೋಗಿಯೊಬ್ಬರನ್ನು ಕೂಡ ಸಿಬಿಐ ಬಂಧಿಸಿದೆ. ವ್ಯಾಜ್ಯವೊಂದನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿ ಕೊಡುವು ದಾಗಿ ಹೇಳಿ, ವ್ಯಕ್ತಿಯೊಬ್ಬರಿಂದ ಅನಿಲ್ 1 ಲಕ್ಷ ರೂ. ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಕಂಪನಿಯೊಂದನ್ನು ನಡೆಸುತ್ತಿದ್ದ ವ್ಯಕ್ತಿ ವಿರುದ್ಧ ಇಪಿಎಫ್ಒ ಕಚೇರಿ ವಿಚಾರಣೆ ಆರಂಭಿಸಿತ್ತು. ಸಿಪಿಸಿ ಅಡಿಯಲ್ಲಿ […]
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನ ಸಂಬಂಧ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಅಧಿಕಾರಿಗಳನ್ನು ಬಂಧಿಸಲಾಗಿದೆ. ಪರಿಹಾರ ಹಣ ನೀಡಲು 6 ಲಕ್ಷ...
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇಲೆ ಬಿಬಿಎಂಪಿ ಸಹಾಯಕ ಅಭಿಯಂತರ ಎಸ್. ಎನ್ ದೇವೇಂದ್ರಪ್ಪ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ...