Saturday, 11th May 2024

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಮಾಜಿ ಸಿಎಂ

ನವದೆಹಲಿ: ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ  ನಿರಾಕರಿಸಿದ್ದಾರೆ. ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹಿರಿಯ ಸಿಪಿಎಂ ನಾಯಕ ಹೇಳಿದ್ದಾರೆ. ಭಟ್ಟಾಚಾರ್ಯ ಅವರನ್ನು ಉಲ್ಲೇಖಿಸಿ ಗಣರಾಜ್ಯೋತ್ಸವದ ಮುನ್ನಾದಿನದಂದು ಕೇಂದ್ರ ಸರ್ಕಾರ ಪದ್ಮ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಪ್ರಕಟಿಸಿದೆ. ಗೃಹ ಸಚಿವಾಲಯದ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗು ವುದು. 73ನೇ […]

ಮುಂದೆ ಓದಿ

error: Content is protected !!