Friday, 19th April 2024

ಬೈರತಿ ಕೀರ್ತಿಗೆ ಧಕ್ಕೆ ತರುವುದೇ 97 ಕೋಟಿ ಅಕ್ರಮ ಆರೋಪ ?

ಕೆಆರ್ ಪುರದಲ್ಲಿ ಅಕ್ರಮ ಕಾಮಗಾರಿಯದೇ ಸದ್ದು, ಕಾಂಗ್ರೆಸ್ ಗೆ ಸಿಕ್ಕಿದ ಹಳೇಯ ಅಸ್ತ್ರ ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರವಾದ ಕೆ.ಆರ್.ಪುರ ಚುನಾವಣಾ ಕಣದಲ್ಲಿ ಆ ಬಾರಿ ಯಾರು ಗೆಲ್ಲುತ್ತಾರೆ ಎನ್ನುವುದಕ್ಕಿಂತ ಯಾರು ಹೇಗೆ ಸೋಲುತ್ತಾರೆ ಎನ್ನುವ ಕತೂಹಲ ಆರಂಭವಾಗಿದೆ. ಏಕೆಂದರೆ, ಕ್ಷೇತ್ರದಲ್ಲಿ ಕಳೆದ ಎರಡ ದಿನಗಳಿಂದೀಚಿಗೆ ಸಚಿವ, ಹಾಲಿ ಶಾಸಕ ಬೈರತಿ ಬಸವರಾಜು ವಿರುದ್ಧದ ಅಕ್ರಮ ಆರೋಪಗಳ ಚರ್ಚೆ ಜೋರಾಗಿದೆ. ಅದರಲ್ಲೂ ಸಚಿವರು ಕ್ಷೇತ್ರದಲ್ಲಿ ಕಾಮಗಾರಿಗಳನ್ನೇ ನಡೆಸದೆ ಸುಮಾರು 97ಕೋಟಿ ರೂಪಾಯಿಗಳ ಅಕ್ರಮ ನಡೆಸಿದ್ದಾರೆ ಎನ್ನುವ […]

ಮುಂದೆ ಓದಿ

113 ಸೀಟು ಗೆಲ್ಲಲಿ ಆಮೇಲೆ ಮುಖ್ಯಮಂತ್ರಿ ಬಗ್ಗೆ ಮಾತನಾಡಲಿ: ಬೈರತಿ ಬಸವರಾಜು

ತುಮಕೂರು: ಕಾಂಗ್ರೆಸ್ ಮೊದಲು 113 ಸೀಟು ಗೆಲ್ಲಲಿ ಆಮೇಲೆ ಮುಖ್ಯಮಂತ್ರಿ ಬಗ್ಗೆ ಮಾತನಾಡಲಿ ಎಂದು ಸಚಿವ ಬೈರತಿ ಬಸವರಾಜು ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ 113 ಸ್ಥಾನದಲ್ಲಿ...

ಮುಂದೆ ಓದಿ

ಅಕ್ಕಿಯನ್ನ ಅವರಪ್ಪನ ಮನೆಯಿಂದ ಕೊಡ್ತಾರಾ ?

ಸಿಎಂ ಬಿಎಸ್‌ವೈ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ದು ವಿರುದ್ಧ ಮುಗಿಬಿದ್ದ ಸಚಿವರು ಬೆಂಗಳೂರು: ರಾಜ್ಯ ಸರಕಾರ ಅನ್ನಭಾಗ್ಯದಡಿ ನೀಡುತ್ತಿದ್ದ ಅಕ್ಕಿಯನ್ನು ಎರಡು ಕೆ.ಜೆ ಕಡಿತಗೊಳಿಸಿದೆ....

ಮುಂದೆ ಓದಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾದ ಕೈ ಅಭ್ಯರ್ಥಿ ಮಲ್ಲಮ್ಮ ನಾರಾಯಣ ರಾವ್

ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಲ್ಲಮ್ಮ ನಾರಾಯಣ ರಾವ್ ಅವರು ಶನಿವಾರ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭಗಳಲ್ಲಿ ಸಿದ್ದರಾಮಯ್ಯ ಅವರು...

ಮುಂದೆ ಓದಿ

ಮಾ.30ರವರೆಗೆ ಮಾನಹಾನಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆ

ಬೆಂಗಳೂರು : ತಮ್ಮ ವಿರುದ್ಧದ ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಆರು ಸಚಿವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು...

ಮುಂದೆ ಓದಿ

error: Content is protected !!