ಚಂಡೀಗಢ: ಪಂಜಾಬ್ನ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತ ಗಡಿ ಪ್ರವೇಶಿಸುತ್ತಿದ್ದ ಡ್ರೋನ್ ಅನ್ನು ಭದ್ರತಾ ಪಡೆ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಅಮೃತಸರ ಸೆಕ್ಟರ್ನ 22ರಲ್ಲಿ ಪ್ರವೇಶಿಸುತ್ತಿದ್ದ ಡ್ರೋನ್ವೊಂದನ್ನು ಬಿಎಸ್ಎಫ್ ಸಿಬ್ಬಂದಿ ಹೊಡೆದು ರುಳಿಸಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಮಾದಕವಸ್ತು ಕಳ್ಳಸಾಗಣೆ ಉದ್ದೇಶದಿಂದ ಭಾರತದ ಗಡಿ ಪ್ರವೇಶಿಸಿದ್ದ ಡ್ರೋನ್ ಒಂದನ್ನು ಗಡಿ ಬಳಿ ಬುಧವಾರ ಬಿಎಸ್ಎಫ್ ಸಿಬ್ಬಂದಿ ಹೊಡೆದುರುಳಿಸಿದ್ದರು. ಅಮೃತಸರದ ದಾವೊಕೆ ಸೇನಾ ನೆಲೆ ಬಳಿ ಡ್ರೋನ್ ಹೊಡೆದುರುಳಿಸಲಾಯಿತು. ಅದು ಪಾಕಿಸ್ತಾನದ ಗಡಿ ಒಳಗೆ ಬಿದ್ದಿತು. ಪಾಕಿಸ್ತಾನಿ […]
ನವದೆಹಲಿ: ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ದಾಳಿ ನಡೆಸಿದ್ದ ನಾಲ್ವರು ಸಿಬಿಐ ಅಧಿಕಾರಿಗಳನ್ನು ಚಂಡೀಗಢ ಪೊಲೀಸರು ಬಂಧಿಸಿದ್ದಾರೆ. ಚಂಡೀಗಢಕ್ಕೆ ನಿಯೋಜಿತರಾಗಿದ್ದ ಅಧಿಕಾರಿಗಳು ಯಾವುದೇ ಪ್ರಕರಣ ದಾಖಲಾಗದೆ ಇದ್ದರೂ...
ಚಂಡೀಗಢ: ಕಳೆದ ಮೂರು ದಿನಗಳಿಂದ ವಿದ್ಯುತ್ ಇಲಾಖೆಯ ನೌಕರರು ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಭಾರೀ ವಿದ್ಯುತ್ ಕಡಿತದ ನಂತರ ಚಂಡಿಗಢದ ಬಹುತೇಕ ಭಾಗಗಳಲ್ಲಿ 36 ಗಂಟೆ ಗಳಿಗೂ...
ನವದೆಹಲಿ: 2022 ರ ಬರ್ಮಿಂಗ್ ಹ್ಯಾಮ್ ಕ್ರೀಡಾಕೂಟಕ್ಕೆ ಮುಂಚಿತವಾಗಿ ಚಂಡೀಗಢದಲ್ಲಿ ನಡೆಯಬೇಕಿದ್ದ ಕಾಮನ್ವೆಲ್ತ್ ಬಿಲ್ಲುಗಾರಿಕೆ ಮತ್ತು ಶೂಟಿಂಗ್ ಚಾಂಪಿಯನ್ ಶಿಪ್ಗಳನ್ನು ರದ್ದುಪಡಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ...
ಚಂಡೀಗಡ: ಪಂಜಾಬ್ ರಾಜ್ಯಪಾಲರ ನಿವಾಸದತ್ತ ಮೆರವಣಿಗೆ ತೆರಳಲು ಯತ್ನಿಸಿದ ರೈತರು ಚಂಡೀಗಡ- ಮೊಹಾಲಿ ಗಡಿಯಲ್ಲಿ ಬ್ಯಾರಿಕೇಡ್ಗಳನ್ನು ಭೇದಿಸಿ ಒಳ ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಶನಿವಾರ ಜಲಫಿರಂಗಿ ಪ್ರಯೋಗಿಸಿದರು....
ಚಂಡೀಗಢ : ಫ್ಲೈಯಿಂಗ್ ಸಿಖ್ ಖ್ಯಾತಿಯ ಓಟಗಾರ ಮಿಲ್ಖಾ ಸಿಂಗ್ ಅವರ ಅಂತಿಮ ವಿಧಿಗಳನ್ನ ಶನಿವಾರ ಚಂಡೀಗಢದ ಮಟ್ಕಾ ಚೌಕ್ನಲ್ಲಿರುವ ಶವಾಗಾರದಲ್ಲಿ ನಡೆಸಲಾಯಿತು. ಕೇಂದ್ರ ಕ್ರೀಡಾ ಸಚಿವ ಕಿರೆನ್...
ಚಂಡೀಗಢ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ಐಆರ್ ದಾಖಲಿಸಿ ದ್ದಾರೆ. ಲಾಕ್ ಡೌನ್ ಸಮಯದಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಎಫ್ಐಆರ್...