ವಿಶಾಖಪಟ್ಟಣ: ಎರಡು ಸಾವಿರ ಮುಖಬೆಲೆಯ ನೋಟು ಚಲಾವಣೆ ಹಿಂಪಡೆದಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ಧಾರವನ್ನು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸ್ವಾಗತಿಸಿದ್ದಾರೆ. 2000 ನೋಟು ಗಳನ್ನು ನಿಷೇಧಿಸುವ ನಿರ್ಧಾರ ಖಂಡಿತವಾಗಿಯೂ ಉತ್ತಮ ಸಂಕೇತ ವಾಗಿದೆ. ನೋಟುಗಳ ರದ್ದತಿ ಭ್ರಷ್ಟಾಚಾರವನ್ನು ತಡೆಯುತ್ತದೆ. ರಾಜಕಾರಣಿಗಳು ಮತದಾರರಿಗೆ ಹಣ ಹಂಚುವ ಮೂಲಕ ಚುನಾವಣೆ ಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಆಂಧ್ರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜಗನ್ ಮೋಹನ್ ರೆಡ್ಡಿ ಇಡೀ ರಾಜ್ಯ ವನ್ನು ಲೂಟಿ ಮಾಡಲು […]
ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ ಸಾರ್ವಜನಿಕ ಸಭೆ ಮತ್ತು ರ್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತದಿಂದ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರ ಈ...
ಮುಂಬೈ: ಕೊವಿಡ್ ಕಾಣಿಸಿಕೊಂಡ ನಂತರ ಸಾಕಷ್ಟು ಜನರ ಪಾಲಿಗೆ ಅಕ್ಷರಶಃ ದೇವರಾಗಿದ್ದಾರೆ ಬಾಲಿವುಡ್ ನಟ ಸೋನು ಸೂದ್. ತಿರುಮಲ ತಿರುಪತಿಯಲ್ಲಿ ಭಾರಿ ಮಳೆಯ ಕಾರಣದಿಂದ ಎರಡು ದಿನ ಭಕ್ತರಿಗೆ...
ಹೈದರಾಬಾದ್ : ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ನೋಟಿಸ್ ನೀಡಿದೆ. ನಾಯ್ಡು ಅವರಿಗೆ ಸಿಐಡಿ...
ಹೈದರಾಬಾದ್: ಚಿತ್ತೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ಅನುಮತಿಯಿಲ್ಲದಿದ್ದರೂ ಪ್ರಚಾರಕ್ಕೆ ಮುಂದಾಗಿದ್ದ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಪೊಲೀಸರು ವಶಕ್ಕೆ ಪಡೆದರು. ತಿರುಪತಿ ವಿಮಾನ ನಿಲ್ದಾಣದ ಮೂಲಕ...
ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ...