Friday, 26th July 2024

ಸಿಲಿಂಡರ್ ಸ್ಪೋಟ: ಹೋಟೆಲ್ ಮಾಲೀಕನಿಗೆ ಗಾಯ

ಬೆಂಗಳೂರು: ಸಿಲಿಂಡರ್ ಸ್ಪೋಟವಾಗಿ ಹೋಟೆಲ್ ಒಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಚಂದ್ರ ಲೇಔಟ್ ನ ಸಂತೃಪ್ತಿ ಉತ್ತರ ಕನ್ನಡ ಜವಾರಿ ಊಟದ ಮನೆಯಲ್ಲಿ ಬೆಳಿಗ್ಗೆ ಅವಘಡ ಸಂಭವಿಸಿದೆ. ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಈ ಹೋಟೆಲ್ ಇದ್ದು, ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಅದೃಷ್ಟವಶಾತ್, ಘಟನೆಯಲ್ಲಿ ಹೋಟೆಲ್ ಮಾಲೀಕ ಮಹೇಶ್ ಹೊರತುಪಡಿಸಿ, ಯಾವುದೇ ಸಿಬ್ಬಂದಿ ಇರಲಿಲ್ಲ ಎಂದು ಹೇಳಲಾಗಿದೆ. ಸದ್ಯ ಹೋಟೆಲ್ ಮಾಲೀಕನಿಗೆ ಗಂಭೀರ ಗಾಯಗಳಾಗಿದ್ದು, […]

ಮುಂದೆ ಓದಿ

error: Content is protected !!