ಚಿತ್ರದುರ್ಗ: ಅನಾರೋಗ್ಯ ಕಾಣಿಸಿಕೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿನ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಡಿವಿಎಸ್ ಹೋಗಿದ್ದರು. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಭಾನುವಾರ ಬಂದಿದ್ದರು. ಕಾರಿನಿಂದ ಕೆಳಗೆ ಇಳಿಯುತ್ತಲೇ ಕುಸಿದು ಬಿದ್ದಿದ್ದು, ತಕ್ಷಣ ಅಂಗರಕ್ಷಕರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಬಸವೇಶ್ವರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಈ ವೇಳೆ ಆಸ್ಪತ್ರೆಗೆ ಶಾಸಕ ತಿಪ್ಪಾರೆಡ್ಡಿ ಭೇಟಿ ನೀಡಿದ್ದಾರೆ.
ಹಿರಿಯೂರು (ಚಿತ್ರದುರ್ಗ): ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯೂರು-ಹುಳಿಯಾರು ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ತಮಿಳುನಾಡು ಹಾಗೂ ಕರ್ನಾಟಕ...
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರಿನ ಚಳ್ಳಕೆರೆ...