ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಅವರನ್ನ ಸಿಐಡಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಎಡಿಜಿಪಿ ಅವರ ಬಂಧನ ಭಾರೀ ಸಂಚಲನ ಮೂಡಿಸಿದೆ. ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರನ್ನು ಪ್ರಕರಣದಲ್ಲಿ ಬಂಧಿಸುವ ಮೂಲಕ ಸಿಐಡಿ ಅಧಿಕಾರಿಗಳು ಪ್ರಭಾವಿ ವ್ಯಕ್ತಿಯನ್ನ ಬಲೆಗೆ ಕೆಡವಿದ್ದಾರೆ. ಪೌಲ್ರ ಬಂಧನದಿಂದ ಹಲವು ರಾಜಕಾರಣಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಅಕ್ರಮ ಬೆಳಕಿಗೆ ಬಂದ ಸಂದರ್ಭ ನೇಮಕಾತಿ ವಿಭಾಗದಲ್ಲಿ ಎಡಿಜಿಪಿ ಆಗಿ ಅಮೃತ್ ಪೌಲ್ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಅವರನ್ನ […]
ಬೆಂಗಳೂರು: ಇತ್ತೀಚಿಗೆ ಹೊರಡಿಸಲಾಗಿದ್ದ ಪೊಲೀಸ್ ಇಲಾಖೆಯ 545 ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿನ ಅಕ್ರಮ ಕುರಿತಂತೆ, ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಈ...
ಹೈದರಾಬಾದ್ : ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ನೋಟಿಸ್ ನೀಡಿದೆ. ನಾಯ್ಡು ಅವರಿಗೆ ಸಿಐಡಿ...
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಮುಂದುವರಿದ ಸ್ನೇಹಿತರ ವಿಚಾರ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸಿಐಡಿ ಡಿವೈಎಸ್ಪಿ ವಿ.ಲಕ್ಷ್ಮಿ ಅವರ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಗೊಳಿಸಿದ್ದಾರೆ. ಆದರೆ ಲಕ್ಷ್ಮಿ...
ಬೆಂಗಳೂರು: ಸಿಐಡಿ ಡಿ.ವೈ.ಎಸ್.ಪಿ. ಲಕ್ಷ್ಮಿ (33) ಆತ್ಮಹತ್ಯೆಗೆ ಶರಣಾಗಿದ್ದು, ಪೊಲೀಸ್ ಇಲಾಖೆಗೆ ಆಘಾತವನ್ನುಂಟು ಮಾಡಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಕ್ಷ್ಮಿ ಅವರು 2017ರಲ್ಲಿ...