*ಮುಂದಿನ ವಾರ ಮಹತ್ವದ್ದು: ಬೊಮ್ಮಾಯಿ *ಪ್ರಕರಣದಲ್ಲಿ ಇನ್ನೊಂದು ಸೆಕ್ಷನ್ ಸೇರ್ಪಡೆಗೆ ಸಿಸಿಬಿ ಚಿಂತನೆ *ಪ್ರಕರಣವನ್ನು ರಾಜಕೀಯಗೊಳಿಸಬಾರದು *ರಾಗಿಣಿ ನಂಟು, ಕೈ ನಾಯಕನ ವಿಚಾರಣೆ ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಪ್ರಕರಣ ಇಬ್ಬರು ಕನ್ನಡ ನಟಿಯರನ್ನು ಸಿಸಿಬಿ ಕಸ್ಟಡಿಗೆ ವಿಚಾರಣೆಗೆ ನೀಡಿರುವ ಅವಧಿ ನಾಳೆ ಸೋಮವಾರಕ್ಕೆ ಮುಕ್ತಾಯಗೊಳ್ಳಲಿದೆ. ಈ ನಿಟ್ಟಿನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ಜತೆ ಸಿಸಿಬಿ ಸಭೆ ನಡೆಸಿದ್ದು, ಮುಂದಿನ ಪ್ರಗತಿ ಬಗ್ಗೆ ಕಮಿಷನರ್ ಕಚೇರಿಯಲ್ಲಿ ತನಿಖಾಧಿಕಾರಿಗಳ ಸಭೆ ನಡೆದಿದ್ದು, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, […]
ಬೆಂಗಳೂರು: ನಾನು ಯಾರ ಬಗ್ಗೆಯಾದರೂ ಅಪಪ್ರಚಾರ ಮಾಡಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧನಿದ್ದೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು. ಹಾಸನದಲ್ಲಿ ಪಿಡಿಒಗಳಿಗೆ ಸಂಬಂಧಿಸಿದಂತೆ ಸೋಮಣ್ಣ ಮಾಡಿದ ಆರೋಪ...
ಮಂಡ್ಯ: ಮಂಡ್ಯದ ಅರ್ಕೇಶ್ವರ ದೇಗುಲದಲ್ಲಿ ಹತ್ಯೆಗೀಡಾದ ಮೂವರು ಅರ್ಚಕರ ಕುಟುಂಬಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪರಿಹಾರವಾಗಿ ತಲಾ ಐದು ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ...
‘ಡ್ರಗ್ಸ್ ಪ್ರಕರಣವನ್ನ ಸರ್ಕಾರ ತುಂಬಾನೇ ಗಂಭೀರವಾಗಿ ತೆಗೆದುಕೊಂಡಿದೆ. ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ವೈ ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ತನಿಖೆ ಯಾಗ್ತಿದೆ. ಕೆಲವರ ಬಣ್ಣ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡುವ ಕೆಂಪೇಗೌಡ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೆಂಪೇಗೌಡ ದಿನಾಚರಣೆ ಅಂಗವಾಗಿ ಪ್ರಶಸ್ತಿ ಘೋಷಣೆ, ಸನ್ಮಾನ, ಪ್ರಶಸ್ತಿ...