Thursday, 28th March 2024
Siddaramayya

ಕಾಂಗ್ರೆಸ್ ಎಂಎಲ್’ಸಿಗಳಿಗೆ ದೆಹಲಿಗೆ ಬುಲಾವ್

ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ್ ವಿರೋಧಿಸಿ, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ದೇಶದ ಎಲ್ಲಾ ಕಾಂಗ್ರೆಸ್ ಶಾಸಕರು, ಎಂಎಲ್ಸಿಗಳಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್’ನ ಎಲ್ಲಾ ಎಂಎಲ್ಸಿಗಳೂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳಿದ್ದು, ಮಂಗಳ ವಾರ ಸಂಜೆಯೊಳಗೆ ಎಲ್ಲಾ ಕಾಂಗ್ರೆಸ್ ನಾಯಕರು ದೆಹಲಿಗೆ ಬರುವಂತೆ ಸೂಚನೆ ನೀಡಿದೆ. ನಾಳೆ ದೆಹಲಿಯಲ್ಲಿ […]

ಮುಂದೆ ಓದಿ

ತಮ್ಮ ಸರ್ಕಾರಿ ನಿವಾಸಕ್ಕೆ ಒಲೆ ನೀಡುವಂತೆ ಕೇಳಿಕೊಂಡ ಕೈ ಮುಖಂಡ !

ಲಖನೌ: ಎಲ್​​ಪಿಜಿ ಸಿಲಿಂಡರ್​ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್​ ಎಂಎಲ್​​ಸಿ ತಮ್ಮ ಸರ್ಕಾರಿ ನಿವಾಸಕ್ಕೆ ಒಲೆಯನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಎಂಎಲ್​ಸಿ...

ಮುಂದೆ ಓದಿ

error: Content is protected !!