ಬೆಂಗಳೂರು: ಕೋವಿಡ್ ಸವಾಲಿನ ನಡುವೆ ವರ್ಚ್ಯುಯಲ್ ಆಗಿ ನಡೆಯಲಿರುವ ಭಾರತದ ಮಹತ್ವದ ತಾಂತ್ರಿಕ ಕಾರ್ಯಕ್ರಮ ‘ಬೆಂಗಳೂರು ತಂತ್ರಜ್ಞಾನ ಮೇಳ-2020 (ಬಿಟಿಎಸ್-2020)’ ವನ್ನು ಬೆಳಿಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಈ ಮೇಳವನ್ನು ಜನೋಪಯೋಗಕ್ಕೆ ತಂತ್ರಜ್ಞಾನ ಬಳಸುವ ಬಗ್ಗೆ ಪ್ರಧಾನಿ ಮೋದಿ ಸ್ವತಃ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಸ್ವಿಸ್ ಗಣರಾಜ್ಯದ ಉಪ ರಾಷ್ಟ್ರಾಧ್ಯಕ್ಷ ಗೈ ಪರ್ಮೆಲಿನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ […]
ಬಳ್ಳಾರಿ: ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ನಮ್ಮ ಗೆಲುವಿನ ಕುರಿತು ಈ ಹಿಂದೆಯೇ ಸ್ಪಷ್ಟವಾಗಿ ಹೇಳಲಾಗಿತ್ತು. ಅದರಂತೆ ಈ ಕ್ಷೇತ್ರಗಳಲ್ಲಿ ಸದ್ಯ ಮುನ್ನಡೆ ಸಾಧಿಸಿದ್ದೇವೆ ಎಂದು...
ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಕನ್ನಡ ವಿವಿಯ ನುಡಿಹಬ್ಬ-28 ಘಟಿಕೋತ್ಸವದಲ್ಲಿ ಡಾ. ಹನುಮಂತಪ್ಪ ಗೊವಿಂದಪ್ಪ ದಡ್ಡಿ, ಡಾ.ವೂಡೆ.ಪಿ.ಕೃಷ್ಣ ಅವರಿಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ ಅವರು ನಾಡೋಜ ಪ್ರಶಸ್ತಿ...
ಶಿವಮೊಗ್ಗ : ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳ ಆರಂಭದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು, ತಜ್ಞರ ಅಭಿಪ್ರಾಯದ ನಿರ್ಧಾರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಮುಖ್ಯಮಂತ್ರಿ ಬಿಎಸ್...
ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನವೆಂಬರ್17ರಿಂದ ಯುಜಿಸಿ ಮಾರ್ಗಸೂಚಿಯ ಅನುಸಾರ ಕಾಲೇಜು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್...
ಯಾದವರ ಮತಗಳ ಮೇಲೆ ಕಣ್ಣಿಟ್ಟ ರಾಜಕೀಯ ಧುರೀಣರು ರಂಗನಾಥ ಕೆ.ಮರಡಿ ತುಮಕೂರು: ರಾಜಕೀಯದಲ್ಲಿ ಶತ್ರುಗಳಿಲ್ಲ, ಮಿತ್ರರೂ ಇಲ್ಲ ಎಂಬ ಮಾತು ಸರ್ವಕಾಳಿಕ ಸತ್ಯ ಅದರಂತೆ ಚುನಾವಣೆಯಲ್ಲಿ ಗೆದ್ದು...
ಬೆಂಗಳೂರು : ರಾಜ್ಯದಲ್ಲಿ ಮುಂದಿನ ನವೆಂಬರ್ ತಿಂಗಳಲ್ಲಿ ಪಿಯು, ಡಿಗ್ರಿ ಕಾಲೇಜು ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಸುಳಿವು ನೀಡಿರುವ ಉನ್ನತ...