Sunday, 12th May 2024

ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ: ಪಂತ್‌, ಶಾರ್ದೂಲ್‌, ಕೋಚ್ ಆಮ್ರೆಗೆ ದಂಡ

ಮುಂಬೈ: ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಮೀರಿದ ಕಾರಣಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್, ಆಟಗಾರ ಶಾರ್ದೂಲ್ ಠಾಕೂರ್ ಮತ್ತು ಸಹಾಯಕ ಸಿಬ್ಬಂದಿ ಪ್ರವೀಣ್ ಆಮ್ರೆಗೆ ದಂಡ ವಿಧಿಸಲಾಗಿದೆ. ಕೊನೆಯ ಓವರ್ ವೇಳೆ ಅಂಪೈರ್ ನೋ ಬಾಲ್ ನೀಡಿಲ್ಲ ಎಂದು ಡೆಲ್ಲಿ ಕ್ಯಾಪಿ ಟಲ್ಸ್ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಕ್ರೀಸ್ ನಲ್ಲಿದ್ದ ಆಟಗಾರರಿಗೆ ಪಂದ್ಯ ಬಿಟ್ಟು ಬರುವಂತೆ ಪಂತ್ ಸೂಚಿಸಿದ್ದರು. ನಾಯಕ ರಿಷಭ್ ಪಂತ್ ಮತ್ತು ಪ್ರವೀಣ್ ಆಮ್ರೆಗೆ ಪಂದ್ಯದ […]

ಮುಂದೆ ಓದಿ

ಮಿಲ್ಲರ್‌, ಮೋರಿಸ್‌ ಮೆರೆದಾಟ: ಗೆಲುವಿನ ದಡ ಸೇರಿದ ರಾಯಲ್ಸ್

ಮುಂಬೈ: ರಾಜಸ್ತಾನ್ ತಂಡವನ್ನು ಗೆಲುವಿನ ದಡ ಸೇರುವಂತೆ ಮಾಡುವಲ್ಲಿ ಆಲ್ರೌಂಡರ್‌ ಕ್ರಿಸ್‌ ಮೋರಿಸ್‌ ಯಶಸ್ವಿಯಾಗಿ ದ್ದಾರೆ. ಈ ಮೂಲಕ ನಾಯಕ ಸಂಜೂ ಸ್ಯಾಮ್ಸನ್‌’ಗೆ ತನ್ನ ನೈಜ ಆಟ...

ಮುಂದೆ ಓದಿ

ಡೆಲ್ಲಿ ಕ್ಯಾಪಿಟಲ್ಸ್’ನ ಶಿಸ್ತಿನ ಆಟಕ್ಕೆ ರಾಜಸ್ಥಾನ ಸುಸ್ತು

ದುಬೈ: ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ (57ರನ್, 33 ಎಸೆತ, 6 ಬೌಂಡರಿ, 2 ಸಿಕ್ಸರ್) ಹಾಗೂ ನಾಯಕ ಶ್ರೇಯಸ್ ಅಯ್ಯರ್ (53 ರನ್, 43...

ಮುಂದೆ ಓದಿ

error: Content is protected !!