Friday, 26th July 2024

ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ಆಪ್ತರಿಗೂ ಎಸಿಬಿ ಶಾಕ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಆಪ್ತರ ಮೇಲೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮುಂದುವರೆಸಿದ್ದು, ಏಕಕಾಲದಲ್ಲಿ ನಗರದ 9 ಕಡೆ ಎಸಿಬಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನ ಹಲವು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಕೆಲ ದಿನಗಳ ಹಿಂದೆ ಸುಧಾ ಅವರ ಮನೆ, ಅವರ ಆಪ್ತೆ ರೇಣುಕಾ ಮನೆ ಸೇರಿದಂತೆ 6 ಕಡೆಗಳಲ್ಲಿ ದಾಳಿ ನಡೆಸಿದ್ದ ವೇಳೆ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನೂರಾರು […]

ಮುಂದೆ ಓದಿ

error: Content is protected !!