Tuesday, 19th March 2024

1.38 ಕೋಟಿ ರೂ. ಆದಾಯ ತೆರಿಗೆ ಕಟ್ಟುವಂತೆ ಮಹಾಬಲೇಶ್ವರ ದೇವಸ್ಥಾನಕ್ಕೆ ನೋಟೀಸು

ಕಾರವಾರ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ಭಾರತೀಯ ಆದಾಯ ತೆರಿಗೆ ಇಲಾಖೆ ಬಾಕಿ ಇರುವ 1.38 ಕೋಟಿ ರೂ ಆದಾಯ ತೆರಿಗೆ ಕಟ್ಟುವಂತೆ ನೋಟಿಸ್ ಜಾರಿ ಮಾಡಿದೆ. ಜುಲೈ 14ರಂದು ಆದಾಯ ತೆರಿಗೆ ಇಲಾಖೆಯು ಮಹಾಬಲೇಶ್ವರ ದೇವಾಲಯಕ್ಕೆ ನೋಟಿಸ್ ಜಾರಿಗೊಳಿಸಿದ್ದು, 2015- 16ನೇ ಸಾಲಿನ ಆದಾಯ ತೆರಿಗೆ ಬಾಕಿ ಉಳಿದಿರುವು ದಾಗಿ ತಿಳಿಸಿದೆ. ದೇವಾಲಯದ ಆಡಳಿತ ಮಂಡಳಿ ಆದಾಯ ತೆರಿಗೆ ಆಯುಕ್ತರಿಗೆ ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅದರಂತೆ ಶೇ 80ರಷ್ಟು (1,10,60,928) ತೆರಿಗೆಗೆ ನೀಡಿದ ತಡೆಯಂತೆ […]

ಮುಂದೆ ಓದಿ

ಪರಮಾತ್ಮನ ಮೇಲಿನ ಪರಮ ವಿಶ್ವಾಸ ಧೈರ್ಯದ ಮೂಲ: ರಾಘವೇಶ್ವರ ಶ್ರೀ

ಗೋಕರ್ಣ: ಪರಮಾತ್ಮನ ಮೇಲಿನ ಪರಮ ವಿಶ್ವಾಸವೇ ಧೈರ್ಯದ ಮೂಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ...

ಮುಂದೆ ಓದಿ

ಆಂಬುಲೆನ್ಸ್-ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ: ರೋಗಿ ಸಾವು, ಚಾಲಕನಿಗೆ ಗಾಯ

ಶಿರಸಿ/ ಹೊನ್ನಾವರ: ಆಂಬುಲೆನ್ಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ನಲ್ಲಿದ್ದ ರೋಗಿ ಮೃತಪಟ್ಟು, ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗೋಕರ್ಣದ ರಾಮಕೃಷ್ಣ ಗಣಪತಿ ಪ್ರಸಾದ (70)...

ಮುಂದೆ ಓದಿ

error: Content is protected !!