ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ನಲ್ಲಿ ಶನಿವಾರ ರಾತ್ರಿ ನಡೆದಿರುವ ಡಬಲ್ ಮರ್ಡರ್ ಪ್ರಕರಣದಲ್ಲಿ ಅನೈತಿಕ ಸಂಬಂಧಕ್ಕೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಹೆಣವಾಗಿ ಹೋಗಿದ್ದಾನೆ. ತಾಲೂಕಿನ ಚಂದಾಪುರದಲ್ಲಿ ಪ್ರಕರಣ ನಡೆದಿದ್ದು, ಪಕ್ಷವೊಂದರ ಮುಖಂಡ ಚಿಕ್ಕ ಹಾಗಡೆ ನಾರಾಯಣಸ್ವಾಮಿ ತನ್ನ ಪ್ರೇಯಸಿ ಕಾವ್ಯಳೊಂದಿಗೆ ಬಾಡಿಗೆ ಮನೆಯಲ್ಲಿದ್ದ ವೇಳೆ ಹತ್ಯೆ ಮಾಡಲಾಗಿದೆ. ಇಬ್ಬರು ಮನೆಯಲ್ಲಿದ್ದ ವೇಳೆ ರೊಚ್ಚಿಗೆದ್ದ ಕಾವ್ಯಳ ಗಂಡ ಇಬ್ಬಳನ್ನು ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ನಾರಾಯಣಸ್ವಾಮಿಯನ್ನು […]
ಕೊರಟಗೆರೆ; ಗ್ರಾ.ಪಂ.ಸದಸ್ಯರು ಹರಾಜು ಹಾಕುವ ಮೂಲಕ ಆಯ್ಕೆ ಮಾಡಿರುವುದು ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುವುದು ಎಂದು ತುಮಕೂರು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು. ತಾಲೂಕಿನಲ್ಲಿ ಸಿ.ಎನ್...
ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಮಾಜಿ ಗ್ರಾಮದ ಪಂಚಾಯತ್ ಸದಸ್ಯ ಈರಪ್ಪ ಮಹಾದೇವ ಪಾಲಭಾಂವಿ (35) ಶುಕ್ರವಾರ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ...