Wednesday, 24th April 2024

‘ಭಾರತ್ ಜೋಡೋ‌ ಯಾತ್ರೆ’: ಗುಂಡ್ಲುಪೇಟೆಯಲ್ಲಿ ಫ್ಲೆಕ್ಸ್ ಗಳಿಗೆ ಬ್ಲೇಡ್

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ‌ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿ ಕೊಂಡಿರುವ ‘ಭಾರತ್ ಜೋಡೋ‌ ಯಾತ್ರೆ’ ಸೆ.30ರಂದು ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶಿಸುತ್ತಿದ್ದು, ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್‌ ಗಳನ್ನು ಗುರುವಾರ ಕಿಡಿಗೇಡಿ ಗಳು ಹರಿದಿದ್ದಾರೆ. ಪಟ್ಟಣದಲ್ಲಿ ಸುರಭಿ‌ ಹೋಟೇಲ್‌ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್ ಗಳಿಗೆ ಕಿಡಿಗೇಡಿಗಳು ಬ್ಲೇಡ್ ಹೊಡೆದಿದ್ದಾರೆ‌. ಎಐಸಿಸಿ‌ ನಾಯಕ ರಾಹುಲ್‌ ಗಾಂಧಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಭಾವಚಿತ್ರ […]

ಮುಂದೆ ಓದಿ

error: Content is protected !!