ಬೆಂಗಳೂರು: ನವರಸ ನಾಯಕ ಜಗ್ಗೇಶ್ ಬುಧವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಜಗ್ಗೇಶ್ ಈ ಬಾರಿ ಸರಳವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಜಗ್ಗೇಶ್ ಬರ್ತ್ಡೇ ಪ್ರಯುಕ್ತ “ತೋತಾಪುರಿ’ ಚಿತ್ರತಂಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಂಡಿದೆ. ಕೆ. ಎ ಸುರೇಶ್ ನಿರ್ಮಿಸುತ್ತಿರುವ “ತೋತಾಪುರಿ’ ಚಿತ್ರಕ್ಕೆ ವಿಜಯ್ ಪ್ರಸಾದ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ನಿರಂಜನ್ ಬಾಬು ಛಾಯಾ ಗ್ರಹಣ, ಸುರೇಶ್ ಅರಸ್ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಜೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. […]
ಬೆಂಗಳೂರು: ರಾಕಿಂಗ್ ಸ್ಟಾರ್ ನಟ ಯಶ್ ಪತ್ನಿ ಹಾಗೂ ನಟಿ ರಾಧಿಕಾ ಪಂಡಿತ್ ಭಾನುವಾರ ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದಾರೆ. ನಟಿ ರಾಧಿಕಾ ಪಂಡಿತ್ ಆರಂಭದಲ್ಲಿ ಸುಮಂಗಲಿ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 78ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ಸಂಜಯ ನಗರದಲ್ಲಿರುವ ರಾಧಾಕೃಷ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಯಡಿಯೂರಪ್ಪನವರು ನಾಡಿನ ಒಳಿತು, ರೈತರ ಬದುಕು...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹುಟ್ಟುಹಬ್ಬದ ಶುಭಾಷಯ ಕೋರಿದರು. ಯಡಿಯೂರಪ್ಪ ಅವರಿಗೆ ದೇವರು...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭ ದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನ ಇಂದು. ಬಹು ನಿರೀಕ್ಷೆಯ ‘ಕೆಜಿಎಫ್ 2’ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾ...
ಮುಂಬೈ: ಬಾಲಿವುಡ್ ರಂಗದ ಲೆಜೆಂಡ್ ಎಂದು ಕರೆಯಲ್ಪಡುವ ಅಮಿತಾಬ್ ಬಚ್ಚನ್ ಅವರು ಇಂದು 78ನೇ ಹುಟ್ಟುಹಬ್ಬ ಆಚರಿಸಿದರು. ಎಲ್ಲರ ಫೇವರೇಟ್ ಸ್ಟಾರ್, 1969ರಲ್ಲಿ ಸಾತ್ ಹಿಂದೂಸ್ತಾನಿ ಮೂಲಕ...