ಚಂಡೀಗಢ (ಹರಿಯಾಣ): ಹರಿಯಾಣ ಸಚಿವ ಸಂದೀಪ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಜೂನಿಯರ್ ಅಥ್ಲೆಟಿಕ್ಸ್ ಮಹಿಳಾ ಕೋಚ್ ರನ್ನು ಸೇವೆಯಿಂದ ಅಮಾನತುಗೊಳಿಸಿ ಕ್ರೀಡಾ ಇಲಾಖೆ ಆದೇಶಿಸಿದೆ. ಸರ್ಕಾರದ ಈ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೋಚ್ ತಿಳಿಸಿದ್ದಾರೆ. ಅಶಿಸ್ತು ಮತ್ತು ಸೇವಾ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ ಆರೋಪ ದಡಿ ಮಹಿಳಾ ಕೋಚ್ಅನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಗಸ್ಟ್ 11ರಂದು ಕ್ರೀಡಾ ಇಲಾಖೆಯ ನಿರ್ದೇಶಕ ಯಶೇಂದ್ರ ಸಿಂಗ್ ಈ ಅಮಾನತು ಆದೇಶ […]
ಚಂಡೀಗಢ: ಹರಿಯಾಣದ ಅಂಬಾಲಾ ಜಿಲ್ಲೆಯ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ...
ಹರಿಯಾಣ: ಪಿಎಫ್ ಇಲಾಖೆಯ ಇಪಿಎಫ್ಒ ಕಚೇರಿಯಲ್ಲಿ ನಿರ್ವಹಿಸುವ ಅಧಿಕಾರಿ 1 ಲಕ್ಷ ರೂ. ಲಂಚ ಪಡೆಯವ ವೇಳೆ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ಅನಿಲ್ ಕುಮಾರ್...
ಜಜ್ಜರ್: ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್ಗಢ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ....