Saturday, 27th July 2024

ದ್ರಾವಿಡ್‌ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಜಯ್‌ ಶಾ

ಮುಂಬೈ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವು ದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ದ್ರಾವಿಡ್‌ ಅವರ ಅವಧಿ ಮುಗಿಯಲಿದೆ. ಟೀಂ ಇಂಡಿಯಾದ ಮುಖ್ಯ ಕೋಚ್‌ ಆಗಿ ಎರಡು ವರ್ಷಗಳ ಅವಧಿಗೆ ನೇಮಕಗೊಂಡಿದ್ದ ದ್ರಾವಿಡ್‌ ಅವರ ಒಪ್ಪಂದ ಹಾಗೂ ಅವರ ಸಹಾಯಕ ಸಿಬ್ಬಂದಿಯ […]

ಮುಂದೆ ಓದಿ

ಆರ್‌ಸಿಬಿ ಮುಖ್ಯ ಕೋಚ್‌ ಆಗಿ ಸಂಜಯ್ ಬಂಗಾರ್ ನೇಮಕ

ಬೆಂಗಳೂರು: ಟೀಂ ಇಂಡಿಯಾದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಬಂಗಾರ್ ಅವರು...

ಮುಂದೆ ಓದಿ

error: Content is protected !!