Friday, 24th March 2023

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಭಾನುವಾರ ಧಾರವಾಡ ದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎಸ್ ಐ ಟಿ ಸಿಡಿ ತನಿಖೆಯನ್ನು ನಿಸ್ಪಕ್ಷಪಾತ, ನಿಷ್ಠೂರ, ನ್ಯಾಯ ಸಮ್ಮತ ವಾಗಿ ನಡೆಸುತ್ತಿದೆ ಎಂದು ಅವರು ಸ್ಪಷ್ಟ ಪಡಿಸಿದರು. ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ […]

ಮುಂದೆ ಓದಿ

ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲ ಆತ್ಮಹತ್ಯೆ

ಶಿಮ್ಲಾ: ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಮ್ಲಾದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಅಶ್ವನಿ ಕುಮಾರ್...

ಮುಂದೆ ಓದಿ

ಭೀಮಾ ಕೋರೆಗಾಂವ್ ಆಯೋಗದ ಗಡುವು ವಿಸ್ತರಣೆ

ಡಿ.31ರ ಮುನ್ನ ವರದಿ ಸಲ್ಲಿಸಲು ಸೂಚನೆ ಮುಂಬೈ: ಭೀಮಾ ಕೋರೆಗಾಂವ್ ಜಾತಿ ಸಂಘರ್ಷದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಭೀಮಾ ಕೋರೆಗಾಂವ್ ಆಯೋಗಕ್ಕೆ ನೀಡಲಾಗಿದ್ದ ಅಂತಿಮ ಗಡುವನ್ನು ಮಹಾರಾಷ್ಟ್ರ...

ಮುಂದೆ ಓದಿ

error: Content is protected !!