ತುಮಕೂರು: ಸಾಮಾಜಿಕ ಭ್ರಷ್ಟತೆಯ ವಿರುದ್ಧವಾಗಿ, ನ್ಯಾಯ ತತ್ಪರತೆಯ ಪರವಾಗಿ ಸದಾ ಹೋರಾಟದಲ್ಲಿ ತಮ್ಮ ಬದುಕಿ ನುದ್ದಕ್ಕೂ ತೊಡಗಿಸಿಕೊಂಡಿದ್ದ ಡಾ.ಹೆಚ್.ಎಸ್ ದೊರೆಸ್ವಾಮಿಯವರು ನಮ್ಮನ್ನಗಲಿರುವುದು ಗಾಂಧಿಯುಗದ ಕೊಂಡಿ ಯೊಂದು ಇಂದು ಕಳಚಿಬಿದ್ದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಕಂಬನಿ ಮಿಡಿದಿದ್ದಾರೆ. ಗಾಂಧೀ ಚಿಂತನೆಗಳು ಪುಸ್ತಕಗಳಲ್ಲಿ ಉಳಿಯುವ ಕಾಲದಲ್ಲಿ ಗಾಂಧೀ ತತ್ವ, ಆದರ್ಶ ಪಾಲನೆಯನ್ನೇ ಉಸಿರಾಗಿಸಿಕೊಂಡಿದ್ದ ಡಾ.ಹೆಚ್.ಎಸ್ ದೊರೆಸ್ವಾಮಿಯವರ ನಿಧನದಿಂದ ಸ್ವಾತಂತ್ರ್ಯ ಹೋರಾಟದ […]
ಬೆಂಗಳೂರು: ಅಪ್ರತಿಮ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ ಎಂದು ಎಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರದ್ದು ಬಹುಮುಖಿ ವ್ಯಕ್ತಿತ್ವ. ದೇಶದ...
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್. ಎಸ್.ದೊರೆಸ್ವಾಮಿಯವರು ಇಂದು ನಮ್ಮನ್ನೆಲ್ಲ ಅಗಲಿದ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದು ಕರ್ನಾಟಕ ಗಡಿಪ್ರದೇಶ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಸಂತಾಪ...
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರು ಬುಧವಾರ ನಮ್ಮನ್ನೆಲ್ಲ ಅಗಲಿದ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದು ಸಚಿವ ಡಾ.ನಾರಾಯಣ ಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆ ನಾಡಿಗೆ...
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್ ಎಸ್ ದೊರೆಸ್ವಾಮಿ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ...
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಸಂತಾಪ ಬೆಂಗಳೂರು: ದೊರೆಸ್ವಾಮಿ ಅವರು ಹೋರಾಟಗಾರರಷ್ಟೇ ಅಲ್ಲ, ಪತ್ರಕರ್ತರೂ ಆಗಿದ್ದರು. ಇಳಿ ವಯಸ್ಸಿನಲ್ಲೂ ಸಮಾಜ ಹೋರಾಟಗಳಲ್ಲಿ...
ಬೆಂಗಳೂರು : ಹಲವು ದಿನಗಳಿಂದ ಕರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾತಂತ್ರ್ಯ ಹೋರಾಟ ಗಾರ ಹೆಚ್.ಎಸ್.ದೊರೆಸ್ವಾಮಿ(104) ಅವರು, ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಗರ...