Friday, 26th July 2024

ಕರೆ ಮಾಡಿದ ಹತ್ತು ನಿಮಿಷದ ಒಳಗಾಗಿ ದೊರಕಲಿದೆ ಪೊಲೀಸ್ ನೆರವು; ಲಾಬೂರಾಮ್

ತುರ್ತು ಸ್ಪಂದನ ವ್ಯವಸ್ಥೆ-112 ಚಾಲನೆ ಹುಬ್ಬಳ್ಳಿ: ತುರ್ತು ಸಂದರ್ಭದಲ್ಲಿ ಪೊಲೀಸ್, ಅಗ್ನಿಶಾಮಕ, ಅಂಬ್ಯುಲೆನ್ಸ್ ಗಾಗಿ ಕರೆ ಮಾಡಲು ತುರ್ತು ಸ್ಪಂದನ ವ್ಯವಸ್ಥೆ ಸಂಖ್ಯೆ112 ಕ್ಕೆ ಚಾಲನೆ ನೀಡಲಾಗಿದೆ. ಕರೆ ಮಾಡಿದ 15 ಸೆಕೆಂಡುಗಳಲ್ಲಿ ಕರೆ ಸ್ವೀಕರಿಸಿ, ಹತ್ತು ನಿಮಿಷದ ಒಳಗಾಗಿ ಅಗತ್ಯ ಪೊಲೀಸ್ ನೆರವು ಒದಗಿಸಲಾಗುವುದು. ಸಾರ್ವಜನಿಕರು‌ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬುರಾಮ್ ಹೇಳಿದರು. ಹುಬ್ಬಳ್ಳಿ ಚನ್ನಮ್ಮ ವೃತ್ತದ ಬಳಿ ತುರ್ತು ಸ್ಪಂದನ ವ್ಯವಸ್ಥೆ ಸಂಖ್ಯೆ112 ಕ್ಕೆ ನಿಯೋಜಿಸಲಾಗಿರುವ ಹೊಯ್ಸಳ ಗಸ್ತು […]

ಮುಂದೆ ಓದಿ

ಬೀದಿಗೆ ಬಂದ ಹು-ಧಾ ಪೊಲೀಸ್ ಕಮಿಷನರ್-ಡಿಸಿಪಿ ಕೃಷ್ಣಕಾಂತ್ ಒಳಜಗಳ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಮತ್ತು ಇಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೃಷ್ಣಕಾಂತ್ ನಡುವಿನ ಒಳ ಜಗಳ ಬೀದಿಗೆ ಬಂದಿದೆ. ಪೊಲೀಸ್...

ಮುಂದೆ ಓದಿ

error: Content is protected !!