ಮಂಗಳೂರು ಆವಿಷ್ಕಾರ ಸಮಾವೇಶ 5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿ, ಮಾಹಿತಿ ತಂತ್ರಜ್ಞಾನ ಕ್ಲಸ್ಟರ್ ಆಗಿ ಮಂಗಳೂರು ಅಭಿವೃದ್ಧಿ ಮಂಗಳೂರು: ರಾಜಧಾನಿ ಬೆಂಗಳೂರಿನಿಂದ ಹೊರಗೆ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ದೊಡ್ಡ ಪ್ರಯತ್ನ ಮಾಡುತ್ತಿರುವ ರಾಜ್ಯ ಸರಕಾರವು ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್ ಆಗಿ ಗುರುತಿಸಿದೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಮಂಗಳೂರಿನಲ್ಲಿಂದು ನಡೆದ ʼಮಂಗಳೂರು ಆವಿಷ್ಕಾರ ಸಮಾವೇಶʼವನ್ನು ಉದ್ಘಾಟಿಸಿ ಭಾಷಣ ಮಾಡಿದ ಅವರು, ಅನೇಕ ವರ್ಷಗಳಿಂದ […]