ಬೆಂಗಳೂರು: ನವರಸ ನಾಯಕ ಜಗ್ಗೇಶ್ ಬುಧವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಜಗ್ಗೇಶ್ ಈ ಬಾರಿ ಸರಳವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಜಗ್ಗೇಶ್ ಬರ್ತ್ಡೇ ಪ್ರಯುಕ್ತ “ತೋತಾಪುರಿ’ ಚಿತ್ರತಂಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಂಡಿದೆ. ಕೆ. ಎ ಸುರೇಶ್ ನಿರ್ಮಿಸುತ್ತಿರುವ “ತೋತಾಪುರಿ’ ಚಿತ್ರಕ್ಕೆ ವಿಜಯ್ ಪ್ರಸಾದ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ನಿರಂಜನ್ ಬಾಬು ಛಾಯಾ ಗ್ರಹಣ, ಸುರೇಶ್ ಅರಸ್ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಜೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. […]
ಹರಿ ಪರಾಕ್ ಜಗ್ಗೇಶ್ ಅವರು ಮಾತನಾಡಿರುವ ಆ ಆಡಿಯೊಗೆ ಹಲವು ಆಯಾಮಗಳಿವೆ. ಅದರಲ್ಲಿ ಅವರು ಕೇವಲ ದರ್ಶನ್ ಅಭಿಮಾನಿಗಳ ಬಗ್ಗೆ ಮಾತ್ರ ಮಾತನಾಡಿಲ್ಲ. ಇಪೆಕ್ಟರ್ ವಿಕ್ರಂ ಚಿತ್ರದ...
ಬೆಂಗಳೂರು: ನವರಸ ನಾಯಕ, ನಟ ಜಗ್ಗೇಶ್ ಹೊಸ ವಿಡಿಯೋ ಬಿಡುಗಡೆ ಮಾಡಿದ್ದು, ತಮಗಾದ ಅವಮಾನ, ಕನ್ನಡ ಚಿತ್ರರಂಗದ ದುಃಸ್ಥಿತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ನೋವು ಹೊರಹಾಕಿದ್ದಾರೆ....
ಬೆಂಗಳೂರು : ದರ್ಶನ್ ಅಭಿಮಾನಿಗಳ ವಿರುದ್ಧ ತಿರುಗಿ ಬಿದ್ದಿರುವ ನಟ ಜಗ್ಗೇಶ್ ಅವರು, ಯಾವ ನಟನ ಅಭಿಮಾನಿಗಳು ಬುದ್ಧಿ ಹೇಳಬೇಕಿಲ್ಲ ಎಂದು ದರ್ಶನ್ ಅಭಿಮಾನಿಗಳಿಗೆ ಟಾಂಗ್ ನೀಡಿದ್ದಾರೆ....
ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಹಾಗೂ ನವರಸನಾಯಕ ಜಗ್ಗೇಶ್ ಇಬ್ಬರೂ ಬಹಳ ದಿನಗಳ ನಂತರ ‘ರಂಗನಾಯಕ’ ಚಿತ್ರದಲ್ಲಿ ಜತೆಯಾಗಿದ್ದಾರೆ. ಈ ಚಿತ್ರದ ಮುಹೂರ್ತ ಬುಲ್ ಟೆಂಪಲ್ ರಸ್ತೆಯಲ್ಲಿರುವ...
ಸಾಗಿಬಂದ ಹಾದಿಯನ್ನು ಮೆಲುಕು ಹಾಕಿದ ನವರಸ ನಾಯಕ ನವರಸ ನಾಯಕ ಜಗ್ಗೇಶ್ ನಟನೆಗೆ ಅಡಿಯಿಟ್ಟು ನಲವತ್ತ ವಸಂತಗಳೇ ಕಳೆದಿವೆ. ಈ ನಲವತ್ತು ವರುಷಗಳಲ್ಲಿ ಕಂಡ ನೋವು –...